ಬ್ರೇಕಿಂಗ್ ನ್ಯೂಸ್
04-02-21 08:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಪರಿಷತ್ತಿನಲ್ಲಿ ಹತ್ತು ನಿಮಿಷದ ವಿದಾಯ ಭಾಷಣ ಮಾಡಿದ ಶೆಟ್ಟಿಯವರು ಬಳಿಕ ಪರಿಷತ್ ಕಲಾಪವನ್ನು ಮುಂದೂಡಿ ರಾಜಿನಾಮೆ ನೀಡಿ ಹೊರನಡೆದರು.
ಬಿಜೆಪಿ - ಜೆಡಿಎಸ್ ಜಂಟಿಯಾಗಿ ಅವಿಶ್ವಾಸದ ನೋಟೀಸ್ ನೀಡಿದ ಬಳಿಕ ಕಳೆದ ವಾರವೇ ರಾಜಿನಾಮೆ ನೀಡುವ ಸುಳಿವನ್ನು ಪ್ರತಾಪರು ನೀಡಿದ್ದರು. ತಮಗೆ ನೀಡಿದ್ದ ಸರಕಾರಿ ಕಾರನ್ನು ತೊರೆದಿದ್ದ ಅವರು, ಸರಕಾರಿ ಬಂಗಲೆಯನ್ನೂ ಬಿಟ್ಟುಕೊಡಲು ತಯಾರಿ ನಡೆಸಿದ್ದರು.
ಪ್ರತಾಪಚಂದ್ರ ಶೆಟ್ಟಿ ಕಳೆದ 2018ರಿಂದ ಪರಿಷತ್ ಸಭಾಪತಿಯಾಗಿದ್ದರು. ಕುಂದಾಪುರ ಮೂಲದ ಪ್ರತಾಪರು ನಾಲ್ಕು ಬಾರಿ ಶಾಸಕರಾಗಿ ಕಳೆದ ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ. ಜೆಡಿಎಸ್ ಪಾಲಿಗೆ ಮೊದಲ ಬಾರಿಗೆ ಪರಿಷತ್ ಸಭಾಪತಿ ಸ್ಥಾನ ಸಿಗುತ್ತಿದೆ. ಹೀಗಾಗಿ ಕಾಂಗ್ರೆಸ್ ಸಖ್ಯ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸುತ್ತಿದೆ.
Karnataka Legislative Council chairman K Pratapachandra Shetty has tendered his resignation from his post without taking up the no-confidence motion by the BJP and JD(S) seeking his removal.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm