ಬ್ರೇಕಿಂಗ್ ನ್ಯೂಸ್
04-02-21 08:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಪರಿಷತ್ತಿನಲ್ಲಿ ಹತ್ತು ನಿಮಿಷದ ವಿದಾಯ ಭಾಷಣ ಮಾಡಿದ ಶೆಟ್ಟಿಯವರು ಬಳಿಕ ಪರಿಷತ್ ಕಲಾಪವನ್ನು ಮುಂದೂಡಿ ರಾಜಿನಾಮೆ ನೀಡಿ ಹೊರನಡೆದರು.
ಬಿಜೆಪಿ - ಜೆಡಿಎಸ್ ಜಂಟಿಯಾಗಿ ಅವಿಶ್ವಾಸದ ನೋಟೀಸ್ ನೀಡಿದ ಬಳಿಕ ಕಳೆದ ವಾರವೇ ರಾಜಿನಾಮೆ ನೀಡುವ ಸುಳಿವನ್ನು ಪ್ರತಾಪರು ನೀಡಿದ್ದರು. ತಮಗೆ ನೀಡಿದ್ದ ಸರಕಾರಿ ಕಾರನ್ನು ತೊರೆದಿದ್ದ ಅವರು, ಸರಕಾರಿ ಬಂಗಲೆಯನ್ನೂ ಬಿಟ್ಟುಕೊಡಲು ತಯಾರಿ ನಡೆಸಿದ್ದರು.
ಪ್ರತಾಪಚಂದ್ರ ಶೆಟ್ಟಿ ಕಳೆದ 2018ರಿಂದ ಪರಿಷತ್ ಸಭಾಪತಿಯಾಗಿದ್ದರು. ಕುಂದಾಪುರ ಮೂಲದ ಪ್ರತಾಪರು ನಾಲ್ಕು ಬಾರಿ ಶಾಸಕರಾಗಿ ಕಳೆದ ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ. ಜೆಡಿಎಸ್ ಪಾಲಿಗೆ ಮೊದಲ ಬಾರಿಗೆ ಪರಿಷತ್ ಸಭಾಪತಿ ಸ್ಥಾನ ಸಿಗುತ್ತಿದೆ. ಹೀಗಾಗಿ ಕಾಂಗ್ರೆಸ್ ಸಖ್ಯ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸುತ್ತಿದೆ.
Karnataka Legislative Council chairman K Pratapachandra Shetty has tendered his resignation from his post without taking up the no-confidence motion by the BJP and JD(S) seeking his removal.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm