ಬ್ರೇಕಿಂಗ್ ನ್ಯೂಸ್
04-02-21 08:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಪರಿಷತ್ತಿನಲ್ಲಿ ಹತ್ತು ನಿಮಿಷದ ವಿದಾಯ ಭಾಷಣ ಮಾಡಿದ ಶೆಟ್ಟಿಯವರು ಬಳಿಕ ಪರಿಷತ್ ಕಲಾಪವನ್ನು ಮುಂದೂಡಿ ರಾಜಿನಾಮೆ ನೀಡಿ ಹೊರನಡೆದರು.
ಬಿಜೆಪಿ - ಜೆಡಿಎಸ್ ಜಂಟಿಯಾಗಿ ಅವಿಶ್ವಾಸದ ನೋಟೀಸ್ ನೀಡಿದ ಬಳಿಕ ಕಳೆದ ವಾರವೇ ರಾಜಿನಾಮೆ ನೀಡುವ ಸುಳಿವನ್ನು ಪ್ರತಾಪರು ನೀಡಿದ್ದರು. ತಮಗೆ ನೀಡಿದ್ದ ಸರಕಾರಿ ಕಾರನ್ನು ತೊರೆದಿದ್ದ ಅವರು, ಸರಕಾರಿ ಬಂಗಲೆಯನ್ನೂ ಬಿಟ್ಟುಕೊಡಲು ತಯಾರಿ ನಡೆಸಿದ್ದರು.
ಪ್ರತಾಪಚಂದ್ರ ಶೆಟ್ಟಿ ಕಳೆದ 2018ರಿಂದ ಪರಿಷತ್ ಸಭಾಪತಿಯಾಗಿದ್ದರು. ಕುಂದಾಪುರ ಮೂಲದ ಪ್ರತಾಪರು ನಾಲ್ಕು ಬಾರಿ ಶಾಸಕರಾಗಿ ಕಳೆದ ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಆಯ್ಕೆ ಮಾಡಲು ಸರಕಾರ ನಿರ್ಧರಿಸಿದೆ. ಜೆಡಿಎಸ್ ಪಾಲಿಗೆ ಮೊದಲ ಬಾರಿಗೆ ಪರಿಷತ್ ಸಭಾಪತಿ ಸ್ಥಾನ ಸಿಗುತ್ತಿದೆ. ಹೀಗಾಗಿ ಕಾಂಗ್ರೆಸ್ ಸಖ್ಯ ಬಿಟ್ಟು ಬಿಜೆಪಿ ಜೊತೆ ಕೈಜೋಡಿಸುತ್ತಿದೆ.
Karnataka Legislative Council chairman K Pratapachandra Shetty has tendered his resignation from his post without taking up the no-confidence motion by the BJP and JD(S) seeking his removal.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm