ಬ್ರೇಕಿಂಗ್ ನ್ಯೂಸ್
06-02-21 10:13 pm Headline Karnataka News Network ಕರ್ನಾಟಕ
ವಿಜಯಪುರ, ಫೆ.6: ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರು ಹೌದಾ? ಅಲ್ಲವಾ ಎಂಬುದು ಸ್ಪಷ್ಟವಿಲ್ಲ. ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ ತುಳಿಯುವುದು, ಸಂವಿಧಾನದ ಪ್ರತಿಯನ್ನು ಸುಡುವುದು ರೈತರೇ ಎನ್ನುವ ಪ್ರಶ್ನೆ ಮೂಡಿದೆ ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮೀಜಿ ಹೇಳಿದ್ದಾರೆ.
ರೈತರ ಪ್ರತಿಭಟನೆ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆಯಲ್ಲಿ ಖಲಿಸ್ತಾನ ಪರ ಘೋಷಣೆ ಹಾಕಲಾಗಿದೆ. ಇದನ್ನು ಗಮನಿಸಿದರೆ ಹೋರಾಟದ ದಿಕ್ಕು ತಪ್ಪಿದೆ ಅನಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಪ್ರತಿಭಟನಾಕಾರರು ರೈತರಲ್ಲ ಎಂಬ ಸಂಶಯ ಮೂಡಿಸಿದೆ ಎಂದರು.
ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸದ್ಯಕ್ಕೆ ತೆಗೆದುಕೊಂಡಿರುವ ನಿಲುವು ಸರಿಯಾದ ದಿಕ್ಕಿನಲ್ಲಿದೆ. ರೈತರೊಂದಿಗೆ ಮಾತುಕತೆಗೆ ಕೇಂದ್ರ ಸರಕಾರ ಸಿದ್ಧವಿದ್ದು ಆಹ್ವಾನ ನೀಡುತ್ತಿದೆ. ಅದರ ಬಗ್ಗೆ ಸ್ಪಷ್ಟ ತಿಳುವಳಿಕೆ ಇಲ್ಲದ ರೀತಿಯಲ್ಲಿ ಹೋರಾಟ ಮುಂದುವರೆಸಿರುವುದು ಸರಿಯಲ್ಲ ಎಂದರು.
ದೇಶದ ಎಲ್ಲರ ಶ್ರದ್ಧೆ, ಭಕ್ತಿಯ ಪ್ರತೀಕವಾಗಿ ರಾಮ ಮಂದಿರ ನಿರ್ಮಾಣವಾಗಲಿದೆ. ರಾಮ ಮಂದಿರ ಹಿಂದು ಸಂಸ್ಕೃತಿಯ ಪ್ರತೀಕ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಶ್ರೀರಾಮನನ್ನು ಪೂಜಿಸುವವರು ಉದಾರವಾಗಿ ದಾನ ನೀಡುತ್ತಿದ್ದಾರೆ. ಇದು ಅಭಿಮಾನ, ಶ್ರದ್ಧೆಯ ಪ್ರತೀಕವಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿಗೆಲ್ಲ ತೆರಳಿ ನಿಧಿ ಸಂಗ್ರಹಿಸುತ್ತೇವೆ ಎಂದು ಸ್ವಾಮೀಜಿ ಹೇಳಿದರು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm