ಬ್ರೇಕಿಂಗ್ ನ್ಯೂಸ್
06-02-21 10:13 pm Headline Karnataka News Network ಕರ್ನಾಟಕ
ವಿಜಯಪುರ, ಫೆ.6: ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರು ಹೌದಾ? ಅಲ್ಲವಾ ಎಂಬುದು ಸ್ಪಷ್ಟವಿಲ್ಲ. ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ ತುಳಿಯುವುದು, ಸಂವಿಧಾನದ ಪ್ರತಿಯನ್ನು ಸುಡುವುದು ರೈತರೇ ಎನ್ನುವ ಪ್ರಶ್ನೆ ಮೂಡಿದೆ ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮೀಜಿ ಹೇಳಿದ್ದಾರೆ.
ರೈತರ ಪ್ರತಿಭಟನೆ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆಯಲ್ಲಿ ಖಲಿಸ್ತಾನ ಪರ ಘೋಷಣೆ ಹಾಕಲಾಗಿದೆ. ಇದನ್ನು ಗಮನಿಸಿದರೆ ಹೋರಾಟದ ದಿಕ್ಕು ತಪ್ಪಿದೆ ಅನಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಪ್ರತಿಭಟನಾಕಾರರು ರೈತರಲ್ಲ ಎಂಬ ಸಂಶಯ ಮೂಡಿಸಿದೆ ಎಂದರು.
ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸದ್ಯಕ್ಕೆ ತೆಗೆದುಕೊಂಡಿರುವ ನಿಲುವು ಸರಿಯಾದ ದಿಕ್ಕಿನಲ್ಲಿದೆ. ರೈತರೊಂದಿಗೆ ಮಾತುಕತೆಗೆ ಕೇಂದ್ರ ಸರಕಾರ ಸಿದ್ಧವಿದ್ದು ಆಹ್ವಾನ ನೀಡುತ್ತಿದೆ. ಅದರ ಬಗ್ಗೆ ಸ್ಪಷ್ಟ ತಿಳುವಳಿಕೆ ಇಲ್ಲದ ರೀತಿಯಲ್ಲಿ ಹೋರಾಟ ಮುಂದುವರೆಸಿರುವುದು ಸರಿಯಲ್ಲ ಎಂದರು.
ದೇಶದ ಎಲ್ಲರ ಶ್ರದ್ಧೆ, ಭಕ್ತಿಯ ಪ್ರತೀಕವಾಗಿ ರಾಮ ಮಂದಿರ ನಿರ್ಮಾಣವಾಗಲಿದೆ. ರಾಮ ಮಂದಿರ ಹಿಂದು ಸಂಸ್ಕೃತಿಯ ಪ್ರತೀಕ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಶ್ರೀರಾಮನನ್ನು ಪೂಜಿಸುವವರು ಉದಾರವಾಗಿ ದಾನ ನೀಡುತ್ತಿದ್ದಾರೆ. ಇದು ಅಭಿಮಾನ, ಶ್ರದ್ಧೆಯ ಪ್ರತೀಕವಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿಗೆಲ್ಲ ತೆರಳಿ ನಿಧಿ ಸಂಗ್ರಹಿಸುತ್ತೇವೆ ಎಂದು ಸ್ವಾಮೀಜಿ ಹೇಳಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm