ಬ್ರೇಕಿಂಗ್ ನ್ಯೂಸ್
07-02-21 11:58 am Headline Karnataka News Network ಕರ್ನಾಟಕ
ಶಿವಮೊಗ್ಗ: ಆಟವಾಡುತ್ತಿದ್ದ ಮಗುವೊಂದು ಅಡಕೆ ನುಂಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ.
ಸಂದೇಶ್ ಹಾಗೂ ಅರ್ಚನಾ ದಂಪತಿಯ ಪುತ್ರ ಒಂದು ವರ್ಷದ ನಿಶಾನ್ ಮೃತ ಬಾಲಕ. ನಿಶಾನ್ ಅಡಕೆ - ಎಲೆ ತಟ್ಟೆಯಲ್ಲಿದ್ದ ಒಂದು ಅಡಕೆ ತಿಂದಿದ್ದಾನೆ. ಬಳಿಕ ಉಸಿರಾಟದ ಸಮಸ್ಯೆ ಉಂಟಾಗಿ ಒದ್ದಾಡಿದ್ದಾನೆ. ಕುಟುಂಬಸ್ಥರು ತೀರ್ಥಹಳ್ಳಿ ಜೆ.ಸಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಯಾವುದೇ ಪ್ರಯೋಜನವಾಗಿಲ್ಲ.
ನಿಶಾನ್ ತಂದೆ ಸಂದೇಶ್ ಬೆಂಗಳೂರಿನಲ್ಲಿ ನೆಲೆಸಿದ್ದು, ಲಾಕ್ಡೌನ್ ಆದ ಬಳಿಕ ತನ್ನೂರಿಗೆ ವಾಪಸ್ ಬಂದಿದ್ದರು. ಮತ್ತೆ ಬೆಂಗಳೂರಿಗೆ ವಾಪಸ್ ಹೋಗುವ ಚಿಂತನೆಯಲ್ಲಿದ್ದಾಗ ಈ ದುರ್ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
In a shocking incident, a one-year-old boy choked to death after swallowing areca nut in Shivamogga.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm