ಬ್ರೇಕಿಂಗ್ ನ್ಯೂಸ್
07-02-21 11:58 am Headline Karnataka News Network ಕರ್ನಾಟಕ
ಶಿವಮೊಗ್ಗ: ಆಟವಾಡುತ್ತಿದ್ದ ಮಗುವೊಂದು ಅಡಕೆ ನುಂಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ.
ಸಂದೇಶ್ ಹಾಗೂ ಅರ್ಚನಾ ದಂಪತಿಯ ಪುತ್ರ ಒಂದು ವರ್ಷದ ನಿಶಾನ್ ಮೃತ ಬಾಲಕ. ನಿಶಾನ್ ಅಡಕೆ - ಎಲೆ ತಟ್ಟೆಯಲ್ಲಿದ್ದ ಒಂದು ಅಡಕೆ ತಿಂದಿದ್ದಾನೆ. ಬಳಿಕ ಉಸಿರಾಟದ ಸಮಸ್ಯೆ ಉಂಟಾಗಿ ಒದ್ದಾಡಿದ್ದಾನೆ. ಕುಟುಂಬಸ್ಥರು ತೀರ್ಥಹಳ್ಳಿ ಜೆ.ಸಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಯಾವುದೇ ಪ್ರಯೋಜನವಾಗಿಲ್ಲ.
ನಿಶಾನ್ ತಂದೆ ಸಂದೇಶ್ ಬೆಂಗಳೂರಿನಲ್ಲಿ ನೆಲೆಸಿದ್ದು, ಲಾಕ್ಡೌನ್ ಆದ ಬಳಿಕ ತನ್ನೂರಿಗೆ ವಾಪಸ್ ಬಂದಿದ್ದರು. ಮತ್ತೆ ಬೆಂಗಳೂರಿಗೆ ವಾಪಸ್ ಹೋಗುವ ಚಿಂತನೆಯಲ್ಲಿದ್ದಾಗ ಈ ದುರ್ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
In a shocking incident, a one-year-old boy choked to death after swallowing areca nut in Shivamogga.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm