ಬ್ರೇಕಿಂಗ್ ನ್ಯೂಸ್
07-02-21 11:58 am Headline Karnataka News Network ಕರ್ನಾಟಕ
ಶಿವಮೊಗ್ಗ: ಆಟವಾಡುತ್ತಿದ್ದ ಮಗುವೊಂದು ಅಡಕೆ ನುಂಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ.
ಸಂದೇಶ್ ಹಾಗೂ ಅರ್ಚನಾ ದಂಪತಿಯ ಪುತ್ರ ಒಂದು ವರ್ಷದ ನಿಶಾನ್ ಮೃತ ಬಾಲಕ. ನಿಶಾನ್ ಅಡಕೆ - ಎಲೆ ತಟ್ಟೆಯಲ್ಲಿದ್ದ ಒಂದು ಅಡಕೆ ತಿಂದಿದ್ದಾನೆ. ಬಳಿಕ ಉಸಿರಾಟದ ಸಮಸ್ಯೆ ಉಂಟಾಗಿ ಒದ್ದಾಡಿದ್ದಾನೆ. ಕುಟುಂಬಸ್ಥರು ತೀರ್ಥಹಳ್ಳಿ ಜೆ.ಸಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಯಾವುದೇ ಪ್ರಯೋಜನವಾಗಿಲ್ಲ.
ನಿಶಾನ್ ತಂದೆ ಸಂದೇಶ್ ಬೆಂಗಳೂರಿನಲ್ಲಿ ನೆಲೆಸಿದ್ದು, ಲಾಕ್ಡೌನ್ ಆದ ಬಳಿಕ ತನ್ನೂರಿಗೆ ವಾಪಸ್ ಬಂದಿದ್ದರು. ಮತ್ತೆ ಬೆಂಗಳೂರಿಗೆ ವಾಪಸ್ ಹೋಗುವ ಚಿಂತನೆಯಲ್ಲಿದ್ದಾಗ ಈ ದುರ್ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
In a shocking incident, a one-year-old boy choked to death after swallowing areca nut in Shivamogga.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm