ಬ್ರೇಕಿಂಗ್ ನ್ಯೂಸ್
07-02-21 12:25 pm Mangaluru Correspondent ಕರ್ನಾಟಕ
ಶಿವಮೊಗ್ಗ, ಫೆಬ್ರವರಿ 7: ಆಗುಂಬೆ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸುವ ಪ್ರವಾಸಿಗರು ಆಹಾರ ಎಸೆಯುವುದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸಾಡಿದವರೆ ಅರಣ್ಯ ಇಲಾಖೆ ದಂಡ ಹಾಕುತ್ತದೆ. ಈಗಾಗಲೇ ಈ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಆರಂಭಿಸಿದ್ದಾರೆ.
ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಆಗುಂಬೆ ಘಾಟ್ ರಸ್ತೆ ಹಾದು ಹೋಗುತ್ತದೆ. ಶಿವಮೊಗ್ಗ ಮತ್ತು ಕರಾವಳಿ ಭಾಗವನ್ನು ಈ ರಸ್ತೆ ಸಂಪರ್ಕಿಸುತ್ತದೆ. ಸಾವಿರಾರು ಪ್ರವಾಸಿಗರು ಈ ಮಾರ್ಗದಲ್ಲಿ ಸಂಚಾರ ನಡೆಸುತ್ತಾರೆ.
ಶನಿವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ದಂಡ ಪ್ರಯೋಗದ ಕಾರ್ಯಾರಣೆಯನ್ನು ಆರಂಭಿಸಿದ್ದಾರೆ. ಸೋಮೇಶ್ವರದಿಂದ ಆಗುಂಬೆ ತನಕ ಹೆಬ್ರಿ, ಕಾರ್ಕಳ, ಸಿದ್ದಾಪುರ ವನ್ಯಜೀವಿ ವಿಭಾಗದ ಸುಮಾರು 40 ಸಿಬ್ಬಂದಿಗಳು ಪ್ರಾಣಿಗಳಿಗೆ ಆಹಾರ ಹಾಕುವವರು, ಪ್ಲಾಸ್ಟಿಕ್ ತ್ಯಾಜ್ಯ ಬಿಸಾಡುವವರಿಗೆ ದಂಡ ಹಾಕಿದ್ದಾರೆ.
ನಿಯಮ ಉಲ್ಲಂಘನೆ ಆಧಾರದ ಮೇಲೆ 50 ರೂ. ನಿಂದ 200 ರೂ. ವರೆಗೆ ದಂಡ ಹಾಕಲಾಗಿದೆ. ದಂದಡ ಜೊತೆಗೆ ಘಾಟ್ ರಸ್ತೆಯ ಹಲವು ಕಡೆ ಮಾಹಿತಿ ಫಲಕಗಳನ್ನು ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮನುಷ್ಯರು ಸೇವಿಸುವ ಆಹಾರ ಮತ್ತು ಜಂಡ್ ಫುಡ್ಗಳನ್ನು ಪ್ರಾಣಿಗಳಿಗೆ ನೀಡಿದರೆ ಅವುಗಳ ಆರೋಗ್ಯ ಹಾಳಾಗಲಿದೆ. ಮನುಷ್ಯರು ಹಾಕುವ ಆಹಾರಕ್ಕೆ ಹೊಂದಿಕೊಂಡು ಪ್ರಾಣಿಗಳು ರಸ್ತೆ ಬದಿಯಲ್ಲಿಯೇ ನಿಂತು ಜನರ ಮೇಲೆ ದಾಳಿ ಮಾಡುವ ಸಾಧ್ಯತೆಯೂ ಇದೆ.
ಪ್ರಾಣಿಗಳಿಂದ ಮನುಷ್ಯರಿಗೆ ರೋಗ ಹಡುವು ಸಾಧ್ಯತೆಯೂ ಇದೆ. ಆದ್ದರಿಂದ, ವಾಹನ ಸವಾರರು ಘಾಟ್ ರಸ್ತೆಯಲ್ಲಿ ಪ್ರಾಣಿಗಳಿಗೆ ಆಹಾರ ನೀಡದಂತೆ ಅರಿವು ಮೂಡಿಸಲಾಗುತ್ತಿದೆ. ತ್ಯಾಜ್ಯ ಎಸೆದರೆ ದಂಡವನ್ನು ಹಾಕಲಾಗುತ್ತಿದೆ.
The forest officials will now impose fines on those that feed animals at agumbe ghat.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm