ಬ್ರೇಕಿಂಗ್ ನ್ಯೂಸ್
07-02-21 12:25 pm Mangaluru Correspondent ಕರ್ನಾಟಕ
ಶಿವಮೊಗ್ಗ, ಫೆಬ್ರವರಿ 7: ಆಗುಂಬೆ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸುವ ಪ್ರವಾಸಿಗರು ಆಹಾರ ಎಸೆಯುವುದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸಾಡಿದವರೆ ಅರಣ್ಯ ಇಲಾಖೆ ದಂಡ ಹಾಕುತ್ತದೆ. ಈಗಾಗಲೇ ಈ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಆರಂಭಿಸಿದ್ದಾರೆ.
ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಆಗುಂಬೆ ಘಾಟ್ ರಸ್ತೆ ಹಾದು ಹೋಗುತ್ತದೆ. ಶಿವಮೊಗ್ಗ ಮತ್ತು ಕರಾವಳಿ ಭಾಗವನ್ನು ಈ ರಸ್ತೆ ಸಂಪರ್ಕಿಸುತ್ತದೆ. ಸಾವಿರಾರು ಪ್ರವಾಸಿಗರು ಈ ಮಾರ್ಗದಲ್ಲಿ ಸಂಚಾರ ನಡೆಸುತ್ತಾರೆ.

ಶನಿವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ದಂಡ ಪ್ರಯೋಗದ ಕಾರ್ಯಾರಣೆಯನ್ನು ಆರಂಭಿಸಿದ್ದಾರೆ. ಸೋಮೇಶ್ವರದಿಂದ ಆಗುಂಬೆ ತನಕ ಹೆಬ್ರಿ, ಕಾರ್ಕಳ, ಸಿದ್ದಾಪುರ ವನ್ಯಜೀವಿ ವಿಭಾಗದ ಸುಮಾರು 40 ಸಿಬ್ಬಂದಿಗಳು ಪ್ರಾಣಿಗಳಿಗೆ ಆಹಾರ ಹಾಕುವವರು, ಪ್ಲಾಸ್ಟಿಕ್ ತ್ಯಾಜ್ಯ ಬಿಸಾಡುವವರಿಗೆ ದಂಡ ಹಾಕಿದ್ದಾರೆ.
ನಿಯಮ ಉಲ್ಲಂಘನೆ ಆಧಾರದ ಮೇಲೆ 50 ರೂ. ನಿಂದ 200 ರೂ. ವರೆಗೆ ದಂಡ ಹಾಕಲಾಗಿದೆ. ದಂದಡ ಜೊತೆಗೆ ಘಾಟ್ ರಸ್ತೆಯ ಹಲವು ಕಡೆ ಮಾಹಿತಿ ಫಲಕಗಳನ್ನು ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮನುಷ್ಯರು ಸೇವಿಸುವ ಆಹಾರ ಮತ್ತು ಜಂಡ್ ಫುಡ್ಗಳನ್ನು ಪ್ರಾಣಿಗಳಿಗೆ ನೀಡಿದರೆ ಅವುಗಳ ಆರೋಗ್ಯ ಹಾಳಾಗಲಿದೆ. ಮನುಷ್ಯರು ಹಾಕುವ ಆಹಾರಕ್ಕೆ ಹೊಂದಿಕೊಂಡು ಪ್ರಾಣಿಗಳು ರಸ್ತೆ ಬದಿಯಲ್ಲಿಯೇ ನಿಂತು ಜನರ ಮೇಲೆ ದಾಳಿ ಮಾಡುವ ಸಾಧ್ಯತೆಯೂ ಇದೆ.
ಪ್ರಾಣಿಗಳಿಂದ ಮನುಷ್ಯರಿಗೆ ರೋಗ ಹಡುವು ಸಾಧ್ಯತೆಯೂ ಇದೆ. ಆದ್ದರಿಂದ, ವಾಹನ ಸವಾರರು ಘಾಟ್ ರಸ್ತೆಯಲ್ಲಿ ಪ್ರಾಣಿಗಳಿಗೆ ಆಹಾರ ನೀಡದಂತೆ ಅರಿವು ಮೂಡಿಸಲಾಗುತ್ತಿದೆ. ತ್ಯಾಜ್ಯ ಎಸೆದರೆ ದಂಡವನ್ನು ಹಾಕಲಾಗುತ್ತಿದೆ.
The forest officials will now impose fines on those that feed animals at agumbe ghat.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm