ಬ್ರೇಕಿಂಗ್ ನ್ಯೂಸ್
07-02-21 12:25 pm Mangaluru Correspondent ಕರ್ನಾಟಕ
ಶಿವಮೊಗ್ಗ, ಫೆಬ್ರವರಿ 7: ಆಗುಂಬೆ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸುವ ಪ್ರವಾಸಿಗರು ಆಹಾರ ಎಸೆಯುವುದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸಾಡಿದವರೆ ಅರಣ್ಯ ಇಲಾಖೆ ದಂಡ ಹಾಕುತ್ತದೆ. ಈಗಾಗಲೇ ಈ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಆರಂಭಿಸಿದ್ದಾರೆ.
ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಆಗುಂಬೆ ಘಾಟ್ ರಸ್ತೆ ಹಾದು ಹೋಗುತ್ತದೆ. ಶಿವಮೊಗ್ಗ ಮತ್ತು ಕರಾವಳಿ ಭಾಗವನ್ನು ಈ ರಸ್ತೆ ಸಂಪರ್ಕಿಸುತ್ತದೆ. ಸಾವಿರಾರು ಪ್ರವಾಸಿಗರು ಈ ಮಾರ್ಗದಲ್ಲಿ ಸಂಚಾರ ನಡೆಸುತ್ತಾರೆ.

ಶನಿವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ದಂಡ ಪ್ರಯೋಗದ ಕಾರ್ಯಾರಣೆಯನ್ನು ಆರಂಭಿಸಿದ್ದಾರೆ. ಸೋಮೇಶ್ವರದಿಂದ ಆಗುಂಬೆ ತನಕ ಹೆಬ್ರಿ, ಕಾರ್ಕಳ, ಸಿದ್ದಾಪುರ ವನ್ಯಜೀವಿ ವಿಭಾಗದ ಸುಮಾರು 40 ಸಿಬ್ಬಂದಿಗಳು ಪ್ರಾಣಿಗಳಿಗೆ ಆಹಾರ ಹಾಕುವವರು, ಪ್ಲಾಸ್ಟಿಕ್ ತ್ಯಾಜ್ಯ ಬಿಸಾಡುವವರಿಗೆ ದಂಡ ಹಾಕಿದ್ದಾರೆ.
ನಿಯಮ ಉಲ್ಲಂಘನೆ ಆಧಾರದ ಮೇಲೆ 50 ರೂ. ನಿಂದ 200 ರೂ. ವರೆಗೆ ದಂಡ ಹಾಕಲಾಗಿದೆ. ದಂದಡ ಜೊತೆಗೆ ಘಾಟ್ ರಸ್ತೆಯ ಹಲವು ಕಡೆ ಮಾಹಿತಿ ಫಲಕಗಳನ್ನು ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮನುಷ್ಯರು ಸೇವಿಸುವ ಆಹಾರ ಮತ್ತು ಜಂಡ್ ಫುಡ್ಗಳನ್ನು ಪ್ರಾಣಿಗಳಿಗೆ ನೀಡಿದರೆ ಅವುಗಳ ಆರೋಗ್ಯ ಹಾಳಾಗಲಿದೆ. ಮನುಷ್ಯರು ಹಾಕುವ ಆಹಾರಕ್ಕೆ ಹೊಂದಿಕೊಂಡು ಪ್ರಾಣಿಗಳು ರಸ್ತೆ ಬದಿಯಲ್ಲಿಯೇ ನಿಂತು ಜನರ ಮೇಲೆ ದಾಳಿ ಮಾಡುವ ಸಾಧ್ಯತೆಯೂ ಇದೆ.
ಪ್ರಾಣಿಗಳಿಂದ ಮನುಷ್ಯರಿಗೆ ರೋಗ ಹಡುವು ಸಾಧ್ಯತೆಯೂ ಇದೆ. ಆದ್ದರಿಂದ, ವಾಹನ ಸವಾರರು ಘಾಟ್ ರಸ್ತೆಯಲ್ಲಿ ಪ್ರಾಣಿಗಳಿಗೆ ಆಹಾರ ನೀಡದಂತೆ ಅರಿವು ಮೂಡಿಸಲಾಗುತ್ತಿದೆ. ತ್ಯಾಜ್ಯ ಎಸೆದರೆ ದಂಡವನ್ನು ಹಾಕಲಾಗುತ್ತಿದೆ.
The forest officials will now impose fines on those that feed animals at agumbe ghat.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm