ಬ್ರೇಕಿಂಗ್ ನ್ಯೂಸ್
16-08-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇವರಜೀವನಹಳ್ಳಿ(ಡಿಜೆ ಹಳ್ಳಿ) ಮತ್ತು ಕಾಡುಗೊಂಡನಹಳ್ಳಿ(ಕೆಜಿ ಹಳ್ಳಿ) ಹಾಗೂ ಕಾವಲ್ ಬೈರಸಂದ್ರ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಎಸ್ ಸಿ/ ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಫ್ಐಆರ್ ಹಾಕಲಾಗಿದೆ. ಹಿಂದುಳಿದ ಸಮುದಾಯದ ಡಿಜೆ ಹಳ್ಳಿ ನಿವಾಸಿ ದೂರು ಹಿನ್ನೆಲೆ SC-ST ಕಾಯ್ದೆ ಅಡಿ ಎಫ್ಐಆರ್ ಹಾಕಲಾಗಿದೆ ಎಂದು ಡಿಜೆ ಹಳ್ಳಿ ಠಾಣಾಧಿಕಾರಿ ಹೇಳಿದ್ದಾರೆ.
ಗಲಭೆ ನಡೆದ ದಿನ 500ರಿಂದ 600ಮಂದಿ ಅವಾಚ್ಯ ಶಬ್ಧಗಳಿಂದ ಬೈಯುತ್ತಾ, ರಾಡ್ ಗಳಿಂದ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಸುಮಾರು 200 ರಿಂದ 300 ಮಂದಿ ಮನೆ ಒಳಗೆ ನುಗ್ಗಿ ಟಿವಿ, ಸೋಫಾ ಸೇರಿದಂತೆ ಇತರೆ ವಸ್ತುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. 5 ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನ ದೋಚಿದ್ದಾರೆ.
ಮನೆ ಒಳಗಡೆ ಗ್ಯಾಸ್ ಹಚ್ಚಿದ್ದರಿಂದ ಮನೆಯ ಗೋಡೆ ಕ್ರ್ಯಾಕ್ ಬಿಟ್ಟಿವೆ, ಮನೆ ಮುಂದೆ ನಿಲ್ಲಿಸಿದ್ದ ಸ್ಯಾಂಟ್ರೋ ಕಾರಿಗೂ ಬೆಂಕಿ ಹಚ್ಚಿದ್ದಾರೆ. ನಮಗೆ ಈಗ ವಾಸಿಸಲು ಬೇರೆ ಮನೆ ಇಲ್ಲ, ನಾವೆಲ್ಲ ಪರಿಶಿಷ್ಟ ಜಾತಿ ಭೋವಿ ಸಮುದಾಯಕ್ಕೆ ಸೇರಿದ್ದೇವೆ. ಒಟ್ಟಾರೆ 50ರಿಂದ 60 ಲಕ್ಷ ರೂ. ನಷ್ಟು ಆಸ್ತಿ ಹಾನಿಯಾಗಿದೆ ಎಂದು ಡಿಜೆ ಹಳ್ಳಿ ನಿವಾಸಿ ಪವನ್ ಕುಮಾರ್ ದೂರು ನೀಡಿದ್ದರು. ದೂರಿನನ್ವಯ ಡಿಜೆ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm