ಬ್ರೇಕಿಂಗ್ ನ್ಯೂಸ್
16-08-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇವರಜೀವನಹಳ್ಳಿ(ಡಿಜೆ ಹಳ್ಳಿ) ಮತ್ತು ಕಾಡುಗೊಂಡನಹಳ್ಳಿ(ಕೆಜಿ ಹಳ್ಳಿ) ಹಾಗೂ ಕಾವಲ್ ಬೈರಸಂದ್ರ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಎಸ್ ಸಿ/ ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಫ್ಐಆರ್ ಹಾಕಲಾಗಿದೆ. ಹಿಂದುಳಿದ ಸಮುದಾಯದ ಡಿಜೆ ಹಳ್ಳಿ ನಿವಾಸಿ ದೂರು ಹಿನ್ನೆಲೆ SC-ST ಕಾಯ್ದೆ ಅಡಿ ಎಫ್ಐಆರ್ ಹಾಕಲಾಗಿದೆ ಎಂದು ಡಿಜೆ ಹಳ್ಳಿ ಠಾಣಾಧಿಕಾರಿ ಹೇಳಿದ್ದಾರೆ.
ಗಲಭೆ ನಡೆದ ದಿನ 500ರಿಂದ 600ಮಂದಿ ಅವಾಚ್ಯ ಶಬ್ಧಗಳಿಂದ ಬೈಯುತ್ತಾ, ರಾಡ್ ಗಳಿಂದ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಸುಮಾರು 200 ರಿಂದ 300 ಮಂದಿ ಮನೆ ಒಳಗೆ ನುಗ್ಗಿ ಟಿವಿ, ಸೋಫಾ ಸೇರಿದಂತೆ ಇತರೆ ವಸ್ತುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. 5 ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನ ದೋಚಿದ್ದಾರೆ.
ಮನೆ ಒಳಗಡೆ ಗ್ಯಾಸ್ ಹಚ್ಚಿದ್ದರಿಂದ ಮನೆಯ ಗೋಡೆ ಕ್ರ್ಯಾಕ್ ಬಿಟ್ಟಿವೆ, ಮನೆ ಮುಂದೆ ನಿಲ್ಲಿಸಿದ್ದ ಸ್ಯಾಂಟ್ರೋ ಕಾರಿಗೂ ಬೆಂಕಿ ಹಚ್ಚಿದ್ದಾರೆ. ನಮಗೆ ಈಗ ವಾಸಿಸಲು ಬೇರೆ ಮನೆ ಇಲ್ಲ, ನಾವೆಲ್ಲ ಪರಿಶಿಷ್ಟ ಜಾತಿ ಭೋವಿ ಸಮುದಾಯಕ್ಕೆ ಸೇರಿದ್ದೇವೆ. ಒಟ್ಟಾರೆ 50ರಿಂದ 60 ಲಕ್ಷ ರೂ. ನಷ್ಟು ಆಸ್ತಿ ಹಾನಿಯಾಗಿದೆ ಎಂದು ಡಿಜೆ ಹಳ್ಳಿ ನಿವಾಸಿ ಪವನ್ ಕುಮಾರ್ ದೂರು ನೀಡಿದ್ದರು. ದೂರಿನನ್ವಯ ಡಿಜೆ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm