ಬ್ರೇಕಿಂಗ್ ನ್ಯೂಸ್
16-08-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇವರಜೀವನಹಳ್ಳಿ(ಡಿಜೆ ಹಳ್ಳಿ) ಮತ್ತು ಕಾಡುಗೊಂಡನಹಳ್ಳಿ(ಕೆಜಿ ಹಳ್ಳಿ) ಹಾಗೂ ಕಾವಲ್ ಬೈರಸಂದ್ರ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಎಸ್ ಸಿ/ ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಫ್ಐಆರ್ ಹಾಕಲಾಗಿದೆ. ಹಿಂದುಳಿದ ಸಮುದಾಯದ ಡಿಜೆ ಹಳ್ಳಿ ನಿವಾಸಿ ದೂರು ಹಿನ್ನೆಲೆ SC-ST ಕಾಯ್ದೆ ಅಡಿ ಎಫ್ಐಆರ್ ಹಾಕಲಾಗಿದೆ ಎಂದು ಡಿಜೆ ಹಳ್ಳಿ ಠಾಣಾಧಿಕಾರಿ ಹೇಳಿದ್ದಾರೆ.
ಗಲಭೆ ನಡೆದ ದಿನ 500ರಿಂದ 600ಮಂದಿ ಅವಾಚ್ಯ ಶಬ್ಧಗಳಿಂದ ಬೈಯುತ್ತಾ, ರಾಡ್ ಗಳಿಂದ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಸುಮಾರು 200 ರಿಂದ 300 ಮಂದಿ ಮನೆ ಒಳಗೆ ನುಗ್ಗಿ ಟಿವಿ, ಸೋಫಾ ಸೇರಿದಂತೆ ಇತರೆ ವಸ್ತುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. 5 ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನ ದೋಚಿದ್ದಾರೆ.
ಮನೆ ಒಳಗಡೆ ಗ್ಯಾಸ್ ಹಚ್ಚಿದ್ದರಿಂದ ಮನೆಯ ಗೋಡೆ ಕ್ರ್ಯಾಕ್ ಬಿಟ್ಟಿವೆ, ಮನೆ ಮುಂದೆ ನಿಲ್ಲಿಸಿದ್ದ ಸ್ಯಾಂಟ್ರೋ ಕಾರಿಗೂ ಬೆಂಕಿ ಹಚ್ಚಿದ್ದಾರೆ. ನಮಗೆ ಈಗ ವಾಸಿಸಲು ಬೇರೆ ಮನೆ ಇಲ್ಲ, ನಾವೆಲ್ಲ ಪರಿಶಿಷ್ಟ ಜಾತಿ ಭೋವಿ ಸಮುದಾಯಕ್ಕೆ ಸೇರಿದ್ದೇವೆ. ಒಟ್ಟಾರೆ 50ರಿಂದ 60 ಲಕ್ಷ ರೂ. ನಷ್ಟು ಆಸ್ತಿ ಹಾನಿಯಾಗಿದೆ ಎಂದು ಡಿಜೆ ಹಳ್ಳಿ ನಿವಾಸಿ ಪವನ್ ಕುಮಾರ್ ದೂರು ನೀಡಿದ್ದರು. ದೂರಿನನ್ವಯ ಡಿಜೆ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm