ಬ್ರೇಕಿಂಗ್ ನ್ಯೂಸ್
12-02-21 12:31 pm Bangalore Correspondent ಕರ್ನಾಟಕ
ಬೆಂಗಳೂರು,ಫೆಬ್ರವರಿ 11: ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಇಲ್ವಾ,ಮನೆಯ ಗೇಟಿನ ಬಳಿ ವಾಹನ ನಿಲ್ಲಿಸ್ತಾ ಇದೀರಾ ಹಾಗಾದರೆ ವಾರ್ಷಿಕವಾಗಿ 5 ಸಾವಿರ ರೂ. ಕಟ್ಟಲು ಸಿದ್ಧರಾಗಿ.
ಹೌದು ಹೊಸ ಪಾರ್ಕಿಂಗ್ ನಿಯಮಕ್ಕೆ ಎಲ್ಲರೂ ಸಿದ್ಧರಾಗಿ, ಮನೆಯ ಮುಂದೆ ಅಥವಾ ರಸ್ತೆ ಬದಿಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿದರೆ ಶುಲ್ಕ ಪಾವತಿಸಬೇಕಾಗುತ್ತದೆ.
ಈ ಕಾರ್ಯಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಕೇಂದ್ರ ನಗರ ಸಾರಿಗೆ ಸಹಕಾರದೊಂದಿಗೆ ಪಾರ್ಕಿಂಗ್ ಶುಲ್ಕ ನಿಗದಿಯಾಗಿದ್ದು, ಆರು ತಿಂಗಳ ಒಳಗಡೆ ಹೊಸ ಪಾರ್ಕಿಂಗ್ ನೀತಿ ಜಾರಿಯಾಗಲಿದೆ.

ವಾಹನ ಮಾಲೀಕರು ತಮ್ಮ ಮನೆಯ ಸಮೀಪದ ರಸ್ತೆಗಳಲ್ಲಿ ಪಾವತಿ ಆಧಾರದಲ್ಲಿ ವಾಹನಗಳ ನಿಲುಗಡೆ ಮಾಡಲು ಪರವಾನಗಿ ಪಡೆದುಕೊಳ್ಳಬೇಕಾಗುತ್ತದೆ. ಇದರ ಜತೆಗೆ ಪ್ರಮುಖ ಪ್ರದೇಶಗಳಲ್ಲಿ ರಸ್ತೆ ಬದಿ ವಾಹನ ನಿಲುಗಡೆಗೆ ದುಬಾರಿ ಶುಲ್ಕ ವಿಧಿಸಲಾಗುತ್ತದೆ. ಹೆಚ್ಚು ಸಮಯ ನಿಲುಗಡೆ ಮಾಡಿದರೆ ಹೆಚ್ಚಿನ ಶುಲ್ಕ ನೀಡಬೇಕು. ಶಾಲೆಗಳು ವಾಹನ ನಿಲುಗಡೆಗೆ ಸ್ವಂತ ಸ್ಥಳಾವಕಾಶ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ಸಣ್ಣ ಕಾರುಗಳು ವಾರ್ಷಿಕ ಒಂದು ಸಾವಿರ ರೂ, ಮಧ್ಯಮ ಕಾರುಗಳಿಗೆ 3 ಸಾವಿರ ರೂ., ದೊಡ್ಡ ಕಾರುಗಳಿಗೆ ವಾರ್ಷಿಕ 5 ಸಾವಿರ ರೂ.ವರೆಗೂ ಶುಲ್ಕ ಕಟ್ಟಬೇಕಾಗುತ್ತದೆ.
ಜನ ಸಾರ್ವಜನಿಕ ಸಾರಿಗೆ ವ್ಯವಸ್ಥೆ,ವಾಕಿಂಗ್, ಸೈಕಲ್ ಓಡಿಸುವ ಹವ್ಯಾಸ ರೂಪಿಸಲು ಈ ಪೇ ಪಾರ್ಕಿಂಗ್ ಕಾರಿಯಾಗಬೇಕು. ರೆಸಿಡೆನ್ಸಿ ಏರಿಯಾದ ರಸ್ತೆಗಳಲ್ಲಿ ಗಂಟೆಗೊಮ್ಮೆ ಪಾರ್ಕಿಂಗ್ ಶುಲ್ಕ ಹೆಚ್ಚಳವಾಗಬೇಕು ಎನ್ನುವ ಪ್ರಸ್ತಾಪ ನೀತಿಯಲ್ಲಿದೆ.
It will no longer be free for you to park on the public roads in Bengaluru. The Urban Development Department has approved the Parking Policy 2.0 and this would mean that you will have to pay Rs 5,000 a year to park in front of your house on the main road.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am