ಬ್ರೇಕಿಂಗ್ ನ್ಯೂಸ್
12-02-21 12:31 pm Bangalore Correspondent ಕರ್ನಾಟಕ
ಬೆಂಗಳೂರು,ಫೆಬ್ರವರಿ 11: ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಇಲ್ವಾ,ಮನೆಯ ಗೇಟಿನ ಬಳಿ ವಾಹನ ನಿಲ್ಲಿಸ್ತಾ ಇದೀರಾ ಹಾಗಾದರೆ ವಾರ್ಷಿಕವಾಗಿ 5 ಸಾವಿರ ರೂ. ಕಟ್ಟಲು ಸಿದ್ಧರಾಗಿ.
ಹೌದು ಹೊಸ ಪಾರ್ಕಿಂಗ್ ನಿಯಮಕ್ಕೆ ಎಲ್ಲರೂ ಸಿದ್ಧರಾಗಿ, ಮನೆಯ ಮುಂದೆ ಅಥವಾ ರಸ್ತೆ ಬದಿಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿದರೆ ಶುಲ್ಕ ಪಾವತಿಸಬೇಕಾಗುತ್ತದೆ.
ಈ ಕಾರ್ಯಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಕೇಂದ್ರ ನಗರ ಸಾರಿಗೆ ಸಹಕಾರದೊಂದಿಗೆ ಪಾರ್ಕಿಂಗ್ ಶುಲ್ಕ ನಿಗದಿಯಾಗಿದ್ದು, ಆರು ತಿಂಗಳ ಒಳಗಡೆ ಹೊಸ ಪಾರ್ಕಿಂಗ್ ನೀತಿ ಜಾರಿಯಾಗಲಿದೆ.

ವಾಹನ ಮಾಲೀಕರು ತಮ್ಮ ಮನೆಯ ಸಮೀಪದ ರಸ್ತೆಗಳಲ್ಲಿ ಪಾವತಿ ಆಧಾರದಲ್ಲಿ ವಾಹನಗಳ ನಿಲುಗಡೆ ಮಾಡಲು ಪರವಾನಗಿ ಪಡೆದುಕೊಳ್ಳಬೇಕಾಗುತ್ತದೆ. ಇದರ ಜತೆಗೆ ಪ್ರಮುಖ ಪ್ರದೇಶಗಳಲ್ಲಿ ರಸ್ತೆ ಬದಿ ವಾಹನ ನಿಲುಗಡೆಗೆ ದುಬಾರಿ ಶುಲ್ಕ ವಿಧಿಸಲಾಗುತ್ತದೆ. ಹೆಚ್ಚು ಸಮಯ ನಿಲುಗಡೆ ಮಾಡಿದರೆ ಹೆಚ್ಚಿನ ಶುಲ್ಕ ನೀಡಬೇಕು. ಶಾಲೆಗಳು ವಾಹನ ನಿಲುಗಡೆಗೆ ಸ್ವಂತ ಸ್ಥಳಾವಕಾಶ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ಸಣ್ಣ ಕಾರುಗಳು ವಾರ್ಷಿಕ ಒಂದು ಸಾವಿರ ರೂ, ಮಧ್ಯಮ ಕಾರುಗಳಿಗೆ 3 ಸಾವಿರ ರೂ., ದೊಡ್ಡ ಕಾರುಗಳಿಗೆ ವಾರ್ಷಿಕ 5 ಸಾವಿರ ರೂ.ವರೆಗೂ ಶುಲ್ಕ ಕಟ್ಟಬೇಕಾಗುತ್ತದೆ.
ಜನ ಸಾರ್ವಜನಿಕ ಸಾರಿಗೆ ವ್ಯವಸ್ಥೆ,ವಾಕಿಂಗ್, ಸೈಕಲ್ ಓಡಿಸುವ ಹವ್ಯಾಸ ರೂಪಿಸಲು ಈ ಪೇ ಪಾರ್ಕಿಂಗ್ ಕಾರಿಯಾಗಬೇಕು. ರೆಸಿಡೆನ್ಸಿ ಏರಿಯಾದ ರಸ್ತೆಗಳಲ್ಲಿ ಗಂಟೆಗೊಮ್ಮೆ ಪಾರ್ಕಿಂಗ್ ಶುಲ್ಕ ಹೆಚ್ಚಳವಾಗಬೇಕು ಎನ್ನುವ ಪ್ರಸ್ತಾಪ ನೀತಿಯಲ್ಲಿದೆ.
It will no longer be free for you to park on the public roads in Bengaluru. The Urban Development Department has approved the Parking Policy 2.0 and this would mean that you will have to pay Rs 5,000 a year to park in front of your house on the main road.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm