ಬ್ರೇಕಿಂಗ್ ನ್ಯೂಸ್
12-02-21 12:31 pm Bangalore Correspondent ಕರ್ನಾಟಕ
ಬೆಂಗಳೂರು,ಫೆಬ್ರವರಿ 11: ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಇಲ್ವಾ,ಮನೆಯ ಗೇಟಿನ ಬಳಿ ವಾಹನ ನಿಲ್ಲಿಸ್ತಾ ಇದೀರಾ ಹಾಗಾದರೆ ವಾರ್ಷಿಕವಾಗಿ 5 ಸಾವಿರ ರೂ. ಕಟ್ಟಲು ಸಿದ್ಧರಾಗಿ.
ಹೌದು ಹೊಸ ಪಾರ್ಕಿಂಗ್ ನಿಯಮಕ್ಕೆ ಎಲ್ಲರೂ ಸಿದ್ಧರಾಗಿ, ಮನೆಯ ಮುಂದೆ ಅಥವಾ ರಸ್ತೆ ಬದಿಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿದರೆ ಶುಲ್ಕ ಪಾವತಿಸಬೇಕಾಗುತ್ತದೆ.
ಈ ಕಾರ್ಯಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಕೇಂದ್ರ ನಗರ ಸಾರಿಗೆ ಸಹಕಾರದೊಂದಿಗೆ ಪಾರ್ಕಿಂಗ್ ಶುಲ್ಕ ನಿಗದಿಯಾಗಿದ್ದು, ಆರು ತಿಂಗಳ ಒಳಗಡೆ ಹೊಸ ಪಾರ್ಕಿಂಗ್ ನೀತಿ ಜಾರಿಯಾಗಲಿದೆ.
ವಾಹನ ಮಾಲೀಕರು ತಮ್ಮ ಮನೆಯ ಸಮೀಪದ ರಸ್ತೆಗಳಲ್ಲಿ ಪಾವತಿ ಆಧಾರದಲ್ಲಿ ವಾಹನಗಳ ನಿಲುಗಡೆ ಮಾಡಲು ಪರವಾನಗಿ ಪಡೆದುಕೊಳ್ಳಬೇಕಾಗುತ್ತದೆ. ಇದರ ಜತೆಗೆ ಪ್ರಮುಖ ಪ್ರದೇಶಗಳಲ್ಲಿ ರಸ್ತೆ ಬದಿ ವಾಹನ ನಿಲುಗಡೆಗೆ ದುಬಾರಿ ಶುಲ್ಕ ವಿಧಿಸಲಾಗುತ್ತದೆ. ಹೆಚ್ಚು ಸಮಯ ನಿಲುಗಡೆ ಮಾಡಿದರೆ ಹೆಚ್ಚಿನ ಶುಲ್ಕ ನೀಡಬೇಕು. ಶಾಲೆಗಳು ವಾಹನ ನಿಲುಗಡೆಗೆ ಸ್ವಂತ ಸ್ಥಳಾವಕಾಶ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.
ಸಣ್ಣ ಕಾರುಗಳು ವಾರ್ಷಿಕ ಒಂದು ಸಾವಿರ ರೂ, ಮಧ್ಯಮ ಕಾರುಗಳಿಗೆ 3 ಸಾವಿರ ರೂ., ದೊಡ್ಡ ಕಾರುಗಳಿಗೆ ವಾರ್ಷಿಕ 5 ಸಾವಿರ ರೂ.ವರೆಗೂ ಶುಲ್ಕ ಕಟ್ಟಬೇಕಾಗುತ್ತದೆ.
ಜನ ಸಾರ್ವಜನಿಕ ಸಾರಿಗೆ ವ್ಯವಸ್ಥೆ,ವಾಕಿಂಗ್, ಸೈಕಲ್ ಓಡಿಸುವ ಹವ್ಯಾಸ ರೂಪಿಸಲು ಈ ಪೇ ಪಾರ್ಕಿಂಗ್ ಕಾರಿಯಾಗಬೇಕು. ರೆಸಿಡೆನ್ಸಿ ಏರಿಯಾದ ರಸ್ತೆಗಳಲ್ಲಿ ಗಂಟೆಗೊಮ್ಮೆ ಪಾರ್ಕಿಂಗ್ ಶುಲ್ಕ ಹೆಚ್ಚಳವಾಗಬೇಕು ಎನ್ನುವ ಪ್ರಸ್ತಾಪ ನೀತಿಯಲ್ಲಿದೆ.
It will no longer be free for you to park on the public roads in Bengaluru. The Urban Development Department has approved the Parking Policy 2.0 and this would mean that you will have to pay Rs 5,000 a year to park in front of your house on the main road.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am