ಬ್ರೇಕಿಂಗ್ ನ್ಯೂಸ್
16-08-20 01:21 pm Headline Karnataka News Network ಕರ್ನಾಟಕ
ಹುಬ್ಬಳ್ಳಿ, ಆಗಸ್ಟ್ 16: ಹವಾಮಾನ ವೈಪರೀತ್ಯದಿಂದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ಆಗಲು ಸಾಧ್ಯವಾಗದೆ ಒಂದು ಗಂಟೆ ಕಾಲ ಆಗಸದಲ್ಲಿಯೇ ಸುತ್ತು ಹೊಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕೇರಳದಲ್ಲಿನ ವಿಮಾನ ದುರಂತ ಮಾಸುವ ಮುನ್ನವೇ ಹವಾಮಾನ ವೈಪರೀತ್ಯದಿಂದ ಮತ್ತೊಂದು ಆತಂಕ ಇಂಡಿಗೋ ವಿಮಾನಕ್ಕೆ ಎದುರಾಗಿತ್ತು. ಹವಾಮಾನ ವೈಪರೀತ್ಯದಿಂದ ವಿಮಾನ ಲ್ಯಾಂಡಿಂಗ್ ಆಗದೆ ಕೇರಳದಲ್ಲಿ ವಿಮಾನ ಪತನ ಸಂಭವಿಸಿತ್ತು. ಇದರ ಬೆನ್ನಲ್ಲೆ ಇಂದು ಹವಾಮಾನ ವೈಪರೀತ್ಯದಿಂದ ಇಂಡಿಗೋ ವಿಮಾನ ಒಂದು ಗಂಟೆಯ ಕಾಲ ಆಗಸದಲ್ಲಿ ಸುತ್ತು ಹೊಡೆದಿದೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಇಂಡಿಗೋ ವಿಮಾನ ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಆಗದೆ ಆಗಸದಲ್ಲಿ 9 ಸುತ್ತು ಹೊಡೆದಿದೆ. 60 ಪ್ರಯಾಣಿಕರನ್ನ ಹೊತ್ತು ಆಗಮಿಸಿದ ವಿಮಾನ ಮುಂಜಾನೆ 8.55ಕ್ಕೆ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ವಿಮಾನ ನಿಲ್ದಾಣದ ಅಧಿಕಾರಿಗಳು ಲ್ಯಾಂಡಿಂಗ್ಗೆ ಅನುಮತಿ ನೀಡದ ಪರಿಣಾಮ ಒಂದು ಗಂಟೆಯ ಕಾಲ ವಿಮಾನ ಆಗಸದಲ್ಲಿ ಸುತ್ತು ಹೊಡೆಯಿತು.
ಒಂದು ಗಂಟೆ ನಂತರ ಇಂಡಿಗೋ 6E7162 ಎಟಿಆರ್ ವಿಮಾನ ಲ್ಯಾಂಡಿಗ್ ಆಗುವ ಮೂಲಕ ಪ್ರಯಾಣಿಕರು ನೆಮ್ಮದಿಯ ನಿಟ್ಟಿಸಿರುವ ಬಿಟ್ಟಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm