ಬ್ರೇಕಿಂಗ್ ನ್ಯೂಸ್
12-02-21 07:50 pm Bangalore Correspondant ಕರ್ನಾಟಕ
ಬೆಂಗಳೂರು, ಫೆಬ್ರವರಿ 12: ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದೆ. ಮೇ 24ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ.
ಕೋವಿಡ್ ಸಂಬಂಧಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿರುವುದರಿಂದ ವಿಷಯವಾರು ಪರೀಕ್ಷೆಗಳ ನಡುವೆ ಅಂತರ ಇಡಲಾಗಿದೆ. ಜೂನ್ 16ರಂದು ಪರೀಕ್ಷೆಗಳು ಮುಕ್ತಾಯವಾಗಲಿವೆ. ಎಲ್ಲ ಪರೀಕ್ಷೆಗಳೂ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಈ ಹಿಂದೆ ಶಿಕ್ಷಣ ಇಲಾಖೆಯು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿತ್ತು. ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ದ್ವಿತೀಯ ಪಿಯು ಪರೀಕ್ಷೆ ಸಂಬಂಧ ರಾಜ್ಯದ ವಿವಿಧೆಡೆಯ ಪೋಷಕರು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆಕ್ಷೇಪಣೆಗಳು. ಪೋಷಕರ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ.
ದೇಶಾದ್ಯಂತ ನೀಟ್, ಜೆಇಇಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಸಹ ನಡೆಯಲಿರುವುದರಿಂದ ಇವುಗಳನ್ನು ಗಮನದಲ್ಲಿರಿಸಿಕೊಂಡು ದ್ವಿತೀಯ ಪರೀಕ್ಷೆ ವೇಳಾಪಟ್ಟಿ ಸಿದ್ಧಪಡಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿತ್ತು. ಪರೀಕ್ಷೆಯ ದಿನಾಂಕ ಹಾಗೂ ವಿವರಗಳು ಇಲ್ಲಿದೆ.
ಕೊರೋನಾ ಹಿನ್ನಲೆ ಸ್ಥಗಿತಗೊಂಡಿದ್ದ ಶಾಲಾ ಕಾಲೇಜುಗಳನ್ನು ಜನವರಿಯಿಂದ ಆರಂಭಿಸಲಾಗಿತ್ತು. ಜನವರಿ 1ರಿಂದ 10 ಹಾಗೂ 12ನೇ ತರಗತಿ ಪ್ರಾರಂಭ ಮಾಡಲು ನಿರ್ಧರಿಸಲಾಯಿತು. 6ರಿಂದ 9ನೇ ತರಗತಿವರೆಗೆ ಪರಿಷ್ಕೃತ ವಿದ್ಯಾಗಮ ಶುರು ಮಾಡಲಾಯಿತು. ಶಾಲೆಗಳಲ್ಲಿ ಸರಾಸರಿ ಹಾಜರಾತಿ ಶೇ. 75 ರಷ್ಟು ಹಾಜರಾತಿ ಕಂಡು ಬಂದಿತ್ತು.
Department of Karnataka Pre-University Education Board announces the time table for 2nd PUC Exams 2021. PU exams to commence from May 24th, 2021. Read full details.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am