ಬ್ರೇಕಿಂಗ್ ನ್ಯೂಸ್
12-02-21 07:50 pm Bangalore Correspondant ಕರ್ನಾಟಕ
ಬೆಂಗಳೂರು, ಫೆಬ್ರವರಿ 12: ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದೆ. ಮೇ 24ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ.
ಕೋವಿಡ್ ಸಂಬಂಧಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿರುವುದರಿಂದ ವಿಷಯವಾರು ಪರೀಕ್ಷೆಗಳ ನಡುವೆ ಅಂತರ ಇಡಲಾಗಿದೆ. ಜೂನ್ 16ರಂದು ಪರೀಕ್ಷೆಗಳು ಮುಕ್ತಾಯವಾಗಲಿವೆ. ಎಲ್ಲ ಪರೀಕ್ಷೆಗಳೂ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಈ ಹಿಂದೆ ಶಿಕ್ಷಣ ಇಲಾಖೆಯು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿತ್ತು. ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ದ್ವಿತೀಯ ಪಿಯು ಪರೀಕ್ಷೆ ಸಂಬಂಧ ರಾಜ್ಯದ ವಿವಿಧೆಡೆಯ ಪೋಷಕರು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆಕ್ಷೇಪಣೆಗಳು. ಪೋಷಕರ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ.

ದೇಶಾದ್ಯಂತ ನೀಟ್, ಜೆಇಇಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಸಹ ನಡೆಯಲಿರುವುದರಿಂದ ಇವುಗಳನ್ನು ಗಮನದಲ್ಲಿರಿಸಿಕೊಂಡು ದ್ವಿತೀಯ ಪರೀಕ್ಷೆ ವೇಳಾಪಟ್ಟಿ ಸಿದ್ಧಪಡಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿತ್ತು. ಪರೀಕ್ಷೆಯ ದಿನಾಂಕ ಹಾಗೂ ವಿವರಗಳು ಇಲ್ಲಿದೆ.
ಕೊರೋನಾ ಹಿನ್ನಲೆ ಸ್ಥಗಿತಗೊಂಡಿದ್ದ ಶಾಲಾ ಕಾಲೇಜುಗಳನ್ನು ಜನವರಿಯಿಂದ ಆರಂಭಿಸಲಾಗಿತ್ತು. ಜನವರಿ 1ರಿಂದ 10 ಹಾಗೂ 12ನೇ ತರಗತಿ ಪ್ರಾರಂಭ ಮಾಡಲು ನಿರ್ಧರಿಸಲಾಯಿತು. 6ರಿಂದ 9ನೇ ತರಗತಿವರೆಗೆ ಪರಿಷ್ಕೃತ ವಿದ್ಯಾಗಮ ಶುರು ಮಾಡಲಾಯಿತು. ಶಾಲೆಗಳಲ್ಲಿ ಸರಾಸರಿ ಹಾಜರಾತಿ ಶೇ. 75 ರಷ್ಟು ಹಾಜರಾತಿ ಕಂಡು ಬಂದಿತ್ತು.
Department of Karnataka Pre-University Education Board announces the time table for 2nd PUC Exams 2021. PU exams to commence from May 24th, 2021. Read full details.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm