ಬ್ರೇಕಿಂಗ್ ನ್ಯೂಸ್
12-02-21 07:50 pm Bangalore Correspondant ಕರ್ನಾಟಕ
ಬೆಂಗಳೂರು, ಫೆಬ್ರವರಿ 12: ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದೆ. ಮೇ 24ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ.
ಕೋವಿಡ್ ಸಂಬಂಧಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿರುವುದರಿಂದ ವಿಷಯವಾರು ಪರೀಕ್ಷೆಗಳ ನಡುವೆ ಅಂತರ ಇಡಲಾಗಿದೆ. ಜೂನ್ 16ರಂದು ಪರೀಕ್ಷೆಗಳು ಮುಕ್ತಾಯವಾಗಲಿವೆ. ಎಲ್ಲ ಪರೀಕ್ಷೆಗಳೂ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಈ ಹಿಂದೆ ಶಿಕ್ಷಣ ಇಲಾಖೆಯು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿತ್ತು. ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ದ್ವಿತೀಯ ಪಿಯು ಪರೀಕ್ಷೆ ಸಂಬಂಧ ರಾಜ್ಯದ ವಿವಿಧೆಡೆಯ ಪೋಷಕರು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆಕ್ಷೇಪಣೆಗಳು. ಪೋಷಕರ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ.

ದೇಶಾದ್ಯಂತ ನೀಟ್, ಜೆಇಇಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಸಹ ನಡೆಯಲಿರುವುದರಿಂದ ಇವುಗಳನ್ನು ಗಮನದಲ್ಲಿರಿಸಿಕೊಂಡು ದ್ವಿತೀಯ ಪರೀಕ್ಷೆ ವೇಳಾಪಟ್ಟಿ ಸಿದ್ಧಪಡಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿತ್ತು. ಪರೀಕ್ಷೆಯ ದಿನಾಂಕ ಹಾಗೂ ವಿವರಗಳು ಇಲ್ಲಿದೆ.
ಕೊರೋನಾ ಹಿನ್ನಲೆ ಸ್ಥಗಿತಗೊಂಡಿದ್ದ ಶಾಲಾ ಕಾಲೇಜುಗಳನ್ನು ಜನವರಿಯಿಂದ ಆರಂಭಿಸಲಾಗಿತ್ತು. ಜನವರಿ 1ರಿಂದ 10 ಹಾಗೂ 12ನೇ ತರಗತಿ ಪ್ರಾರಂಭ ಮಾಡಲು ನಿರ್ಧರಿಸಲಾಯಿತು. 6ರಿಂದ 9ನೇ ತರಗತಿವರೆಗೆ ಪರಿಷ್ಕೃತ ವಿದ್ಯಾಗಮ ಶುರು ಮಾಡಲಾಯಿತು. ಶಾಲೆಗಳಲ್ಲಿ ಸರಾಸರಿ ಹಾಜರಾತಿ ಶೇ. 75 ರಷ್ಟು ಹಾಜರಾತಿ ಕಂಡು ಬಂದಿತ್ತು.
Department of Karnataka Pre-University Education Board announces the time table for 2nd PUC Exams 2021. PU exams to commence from May 24th, 2021. Read full details.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm