ಬ್ರೇಕಿಂಗ್ ನ್ಯೂಸ್
12-02-21 07:50 pm Bangalore Correspondant ಕರ್ನಾಟಕ
ಬೆಂಗಳೂರು, ಫೆಬ್ರವರಿ 12: ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದೆ. ಮೇ 24ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ.
ಕೋವಿಡ್ ಸಂಬಂಧಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿರುವುದರಿಂದ ವಿಷಯವಾರು ಪರೀಕ್ಷೆಗಳ ನಡುವೆ ಅಂತರ ಇಡಲಾಗಿದೆ. ಜೂನ್ 16ರಂದು ಪರೀಕ್ಷೆಗಳು ಮುಕ್ತಾಯವಾಗಲಿವೆ. ಎಲ್ಲ ಪರೀಕ್ಷೆಗಳೂ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಈ ಹಿಂದೆ ಶಿಕ್ಷಣ ಇಲಾಖೆಯು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿತ್ತು. ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ದ್ವಿತೀಯ ಪಿಯು ಪರೀಕ್ಷೆ ಸಂಬಂಧ ರಾಜ್ಯದ ವಿವಿಧೆಡೆಯ ಪೋಷಕರು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆಕ್ಷೇಪಣೆಗಳು. ಪೋಷಕರ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ.

ದೇಶಾದ್ಯಂತ ನೀಟ್, ಜೆಇಇಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಸಹ ನಡೆಯಲಿರುವುದರಿಂದ ಇವುಗಳನ್ನು ಗಮನದಲ್ಲಿರಿಸಿಕೊಂಡು ದ್ವಿತೀಯ ಪರೀಕ್ಷೆ ವೇಳಾಪಟ್ಟಿ ಸಿದ್ಧಪಡಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿತ್ತು. ಪರೀಕ್ಷೆಯ ದಿನಾಂಕ ಹಾಗೂ ವಿವರಗಳು ಇಲ್ಲಿದೆ.
ಕೊರೋನಾ ಹಿನ್ನಲೆ ಸ್ಥಗಿತಗೊಂಡಿದ್ದ ಶಾಲಾ ಕಾಲೇಜುಗಳನ್ನು ಜನವರಿಯಿಂದ ಆರಂಭಿಸಲಾಗಿತ್ತು. ಜನವರಿ 1ರಿಂದ 10 ಹಾಗೂ 12ನೇ ತರಗತಿ ಪ್ರಾರಂಭ ಮಾಡಲು ನಿರ್ಧರಿಸಲಾಯಿತು. 6ರಿಂದ 9ನೇ ತರಗತಿವರೆಗೆ ಪರಿಷ್ಕೃತ ವಿದ್ಯಾಗಮ ಶುರು ಮಾಡಲಾಯಿತು. ಶಾಲೆಗಳಲ್ಲಿ ಸರಾಸರಿ ಹಾಜರಾತಿ ಶೇ. 75 ರಷ್ಟು ಹಾಜರಾತಿ ಕಂಡು ಬಂದಿತ್ತು.
Department of Karnataka Pre-University Education Board announces the time table for 2nd PUC Exams 2021. PU exams to commence from May 24th, 2021. Read full details.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 04:00 pm
Udupi Correspondent
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm