ಬ್ರೇಕಿಂಗ್ ನ್ಯೂಸ್
12-02-21 07:50 pm Bangalore Correspondant ಕರ್ನಾಟಕ
ಬೆಂಗಳೂರು, ಫೆಬ್ರವರಿ 12: ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದೆ. ಮೇ 24ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ.
ಕೋವಿಡ್ ಸಂಬಂಧಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿರುವುದರಿಂದ ವಿಷಯವಾರು ಪರೀಕ್ಷೆಗಳ ನಡುವೆ ಅಂತರ ಇಡಲಾಗಿದೆ. ಜೂನ್ 16ರಂದು ಪರೀಕ್ಷೆಗಳು ಮುಕ್ತಾಯವಾಗಲಿವೆ. ಎಲ್ಲ ಪರೀಕ್ಷೆಗಳೂ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಈ ಹಿಂದೆ ಶಿಕ್ಷಣ ಇಲಾಖೆಯು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿತ್ತು. ಈ ವೇಳಾಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ದ್ವಿತೀಯ ಪಿಯು ಪರೀಕ್ಷೆ ಸಂಬಂಧ ರಾಜ್ಯದ ವಿವಿಧೆಡೆಯ ಪೋಷಕರು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆಕ್ಷೇಪಣೆಗಳು. ಪೋಷಕರ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ.
ದೇಶಾದ್ಯಂತ ನೀಟ್, ಜೆಇಇಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಸಹ ನಡೆಯಲಿರುವುದರಿಂದ ಇವುಗಳನ್ನು ಗಮನದಲ್ಲಿರಿಸಿಕೊಂಡು ದ್ವಿತೀಯ ಪರೀಕ್ಷೆ ವೇಳಾಪಟ್ಟಿ ಸಿದ್ಧಪಡಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿತ್ತು. ಪರೀಕ್ಷೆಯ ದಿನಾಂಕ ಹಾಗೂ ವಿವರಗಳು ಇಲ್ಲಿದೆ.
ಕೊರೋನಾ ಹಿನ್ನಲೆ ಸ್ಥಗಿತಗೊಂಡಿದ್ದ ಶಾಲಾ ಕಾಲೇಜುಗಳನ್ನು ಜನವರಿಯಿಂದ ಆರಂಭಿಸಲಾಗಿತ್ತು. ಜನವರಿ 1ರಿಂದ 10 ಹಾಗೂ 12ನೇ ತರಗತಿ ಪ್ರಾರಂಭ ಮಾಡಲು ನಿರ್ಧರಿಸಲಾಯಿತು. 6ರಿಂದ 9ನೇ ತರಗತಿವರೆಗೆ ಪರಿಷ್ಕೃತ ವಿದ್ಯಾಗಮ ಶುರು ಮಾಡಲಾಯಿತು. ಶಾಲೆಗಳಲ್ಲಿ ಸರಾಸರಿ ಹಾಜರಾತಿ ಶೇ. 75 ರಷ್ಟು ಹಾಜರಾತಿ ಕಂಡು ಬಂದಿತ್ತು.
Department of Karnataka Pre-University Education Board announces the time table for 2nd PUC Exams 2021. PU exams to commence from May 24th, 2021. Read full details.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm