ಬ್ರೇಕಿಂಗ್ ನ್ಯೂಸ್
13-02-21 01:14 pm Headline Karnataka News Network ಕರ್ನಾಟಕ
ಹಾಸನ, ಫೆ.13: ಕಾರೊಂದು ನಿಲ್ಲಿಸಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದ ಪರಿಣಾಮ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ತೆರಳುತ್ತಿದ್ದ ಅಬಕಾರಿ ಅಧಿಕಾರಿ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ಬೆಂಗಳೂರು ಮೂಲದ ಅಭಿಷೇಕ್, ಮಂಜುನಾಥ್, ವಿಕ್ರಂ ಹಾಗೂ ಚೇತನ್ ಎಂದು ಗುರುತಿಸಲಾಗಿದೆ. ಮೃತಪಟ್ಟವರೆಲ್ಲರೂ 25ರಿಂದ 30ರ ವಯಸ್ಸಿನೊಳಗಿನವರಾಗಿದ್ದಾರೆ.
ಮೃತರ ಪೈಕಿ ಚೇತನ್ ಅಬಕಾರಿ ಸಬ್ ಇನ್ ಸ್ಪೆಕ್ಟರ್ ಆಗಿ ಇತ್ತೀಚೆಗೆ ನೇಮಕಗೊಂಡಿದ್ದರು. ಅಭಿಷೇಕ್, ಮಂಜುನಾಥ್, ವಿಕ್ರಂ ಐಟಿ ಉದ್ಯೋಗಿಗಳಾಗಿದ್ದರು.
ಚೇತನ್ ಡ್ಯೂಟಿ ರಿಪೋರ್ಟ್ ಮಾಡಲೆಂದು ಉಳಿದ ಮೂವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಚನ್ನರಾಯಪಟ್ಟಣ ಸರಕಾರಿ ಶವಾಗಾರದಲ್ಲಿರಿಸಲಾಗಿದೆ.
ಈ ಬಗ್ಗೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಹಿನ್ನೆಲೆ ಚನ್ನರಾಯಪಟ್ಟಣ ಸರಕಾರಿ ಶವಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಭೇಟಿ ನೀಡಿದರು.
Four youngsters died after the car in which they were travelling rammed into a stationary container at Channarayapatna in the district in the early hours on Saturday, February 13.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm