ಬ್ರೇಕಿಂಗ್ ನ್ಯೂಸ್
13-02-21 01:14 pm Headline Karnataka News Network ಕರ್ನಾಟಕ
ಹಾಸನ, ಫೆ.13: ಕಾರೊಂದು ನಿಲ್ಲಿಸಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದ ಪರಿಣಾಮ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ತೆರಳುತ್ತಿದ್ದ ಅಬಕಾರಿ ಅಧಿಕಾರಿ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ಬೆಂಗಳೂರು ಮೂಲದ ಅಭಿಷೇಕ್, ಮಂಜುನಾಥ್, ವಿಕ್ರಂ ಹಾಗೂ ಚೇತನ್ ಎಂದು ಗುರುತಿಸಲಾಗಿದೆ. ಮೃತಪಟ್ಟವರೆಲ್ಲರೂ 25ರಿಂದ 30ರ ವಯಸ್ಸಿನೊಳಗಿನವರಾಗಿದ್ದಾರೆ.
ಮೃತರ ಪೈಕಿ ಚೇತನ್ ಅಬಕಾರಿ ಸಬ್ ಇನ್ ಸ್ಪೆಕ್ಟರ್ ಆಗಿ ಇತ್ತೀಚೆಗೆ ನೇಮಕಗೊಂಡಿದ್ದರು. ಅಭಿಷೇಕ್, ಮಂಜುನಾಥ್, ವಿಕ್ರಂ ಐಟಿ ಉದ್ಯೋಗಿಗಳಾಗಿದ್ದರು.
ಚೇತನ್ ಡ್ಯೂಟಿ ರಿಪೋರ್ಟ್ ಮಾಡಲೆಂದು ಉಳಿದ ಮೂವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಚನ್ನರಾಯಪಟ್ಟಣ ಸರಕಾರಿ ಶವಾಗಾರದಲ್ಲಿರಿಸಲಾಗಿದೆ.
ಈ ಬಗ್ಗೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಹಿನ್ನೆಲೆ ಚನ್ನರಾಯಪಟ್ಟಣ ಸರಕಾರಿ ಶವಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಭೇಟಿ ನೀಡಿದರು.
Four youngsters died after the car in which they were travelling rammed into a stationary container at Channarayapatna in the district in the early hours on Saturday, February 13.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm