ಬ್ರೇಕಿಂಗ್ ನ್ಯೂಸ್
13-02-21 04:28 pm Headline Karnataka News Network ಕರ್ನಾಟಕ
ಕೊಪ್ಪಳ, ಫೆ.13: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹರಡಿ ಮೂರು ಅಂಗಡಿಗಳು ಸುಟ್ಟು ಭಸ್ಮವಾಗಿದ್ದು, ಇದೇ ವೇಳೆ ಅಂಗಡಿಯಲ್ಲಿ ಮಲಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ.
ವಿರೇಶ ಮುಂಡರಗಿ (18) ಸಾವನ್ನಪ್ಪಿದ ಯುವಕ. ಕೊಪ್ಪಳ ನಗರದ ನಗರಸಭೆ ಎದುರಿನ ಶಾಸಕರ ಮಾದರಿಯ ಶಾಲೆಯ ಕಾಂಪೌಂಡಿನ ಹಣ್ಣಿನ ಅಂಗಡಿಗಳು ಬೆಂಕಿಗೆ ಅಹುತಿಯಾಗಿದ್ದು, ಅಂಗಡಿಯಲ್ಲೇ ಯುವಕನ ದೇಹ ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಕರಕಲಾಗಿದೆ.
ಬೆಂಕಿ ನಂದಿಸಲು ಆಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಇತ್ತ ಯುವಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
An 18-year-old Youth died after Short Circuit at his fruit shop in Koppal, Karnataka.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm