ಬ್ರೇಕಿಂಗ್ ನ್ಯೂಸ್
14-02-21 01:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಎಸ್ಸೆಂ ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರ ವಿವಾಹ ಪ್ರೇಮಿಗಳ ದಿನದಂದೇ ನೆರವೇರಿದೆ.

ವೈಟ್ ಫೀಲ್ಡ್ ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು ಬೆಳಗ್ಗೆ 9.24ರ ಮುಹೂರ್ತದಲ್ಲಿ ಡಿಕೆಶಿಯೇ ತನ್ನ ಮಗಳನ್ನು ಧಾರೆಯೆರೆದು ಕೊಟ್ಟಿದ್ದಾರೆ.


ಮದುವೆ ಸಮಾರಂಭದಲ್ಲಿ ರಾಜಕಾರಣಿಗಳು, ಸ್ವಾಮೀಜಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನವ ದಂಪತಿಯನ್ನು ಹರಸಿದರು. ಆಪ್ತರು, ರಾಜಕೀಯ ಮಿತ್ರರಿಗಷ್ಟೇ ಮದುವೆ ಆಮಂತ್ರಣ ಇದ್ದುದರಿಂದ ಗಣ್ಯರಿಗಷ್ಟೇ ಪ್ರವೇಶ ನೀಡಲಾಗಿತ್ತು.


ಮದುವೆ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಶ್ರೀ, ವಿನಯ ಗುರೂಜಿ ಸೇರಿದಂತೆ ಹಲವು ಮಠದ ಸ್ವಾಮೀಜಿಗಳು, ಮುಖ್ಯಮಂತ್ರಿ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್ಡಿ ಕುಮಾರಸ್ವಾಮಿ ದಂಪತಿ, ಸೇರಿದಂತೆ ವಿವಿಧ ವಲಯಗಳ ಗಣ್ಯರು ಭಾಗವಹಿಸಿದ್ದರು.





ಎರಡು ವರ್ಷದ ಹಿಂದೆ ಕೆಫೆ ಕಾಫಿ ಡೇ ಮಾಲಕ ಸಿದ್ದಾರ್ಥ ನಿಗೂಢ ಸಾವನ್ನಪ್ಪಿದ ಬಳಿಕ ಎಸ್ಸೆಂ ಕೃಷ್ಣ ಕುಟುಂಬಕ್ಕೆ ಹತ್ತಿರವಾಗಿದ್ದ ಡಿಕೆಶಿ ತನ್ನ ಮಗಳನ್ನು ಸಿದ್ದಾರ್ಥ ಮಗನಿಗೆ ಕೊಡಲು ಮುಂದಾಗಿದ್ದರು. ಸಿದ್ದಾರ್ಥ ಸಾವಿನ ಬಳಿಕ ಕುಸಿದ ಕೆಫೆ ಕಾಫಿ ಸಾಮ್ರಾಜ್ಯವನ್ನು ಮಗ ಅಮರ್ತ್ಯ ಮತ್ತು ಪತ್ನಿ ನೋಡಿಕೊಳ್ಳುತ್ತಿದ್ದಾರೆ.
Photo Gallery: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಅದ್ಧೂರಿ ಮದುವೆ...
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm