ಬ್ರೇಕಿಂಗ್ ನ್ಯೂಸ್
14-02-21 01:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಎಸ್ಸೆಂ ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರ ವಿವಾಹ ಪ್ರೇಮಿಗಳ ದಿನದಂದೇ ನೆರವೇರಿದೆ.

ವೈಟ್ ಫೀಲ್ಡ್ ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು ಬೆಳಗ್ಗೆ 9.24ರ ಮುಹೂರ್ತದಲ್ಲಿ ಡಿಕೆಶಿಯೇ ತನ್ನ ಮಗಳನ್ನು ಧಾರೆಯೆರೆದು ಕೊಟ್ಟಿದ್ದಾರೆ.


ಮದುವೆ ಸಮಾರಂಭದಲ್ಲಿ ರಾಜಕಾರಣಿಗಳು, ಸ್ವಾಮೀಜಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನವ ದಂಪತಿಯನ್ನು ಹರಸಿದರು. ಆಪ್ತರು, ರಾಜಕೀಯ ಮಿತ್ರರಿಗಷ್ಟೇ ಮದುವೆ ಆಮಂತ್ರಣ ಇದ್ದುದರಿಂದ ಗಣ್ಯರಿಗಷ್ಟೇ ಪ್ರವೇಶ ನೀಡಲಾಗಿತ್ತು.


ಮದುವೆ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಶ್ರೀ, ವಿನಯ ಗುರೂಜಿ ಸೇರಿದಂತೆ ಹಲವು ಮಠದ ಸ್ವಾಮೀಜಿಗಳು, ಮುಖ್ಯಮಂತ್ರಿ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್ಡಿ ಕುಮಾರಸ್ವಾಮಿ ದಂಪತಿ, ಸೇರಿದಂತೆ ವಿವಿಧ ವಲಯಗಳ ಗಣ್ಯರು ಭಾಗವಹಿಸಿದ್ದರು.





ಎರಡು ವರ್ಷದ ಹಿಂದೆ ಕೆಫೆ ಕಾಫಿ ಡೇ ಮಾಲಕ ಸಿದ್ದಾರ್ಥ ನಿಗೂಢ ಸಾವನ್ನಪ್ಪಿದ ಬಳಿಕ ಎಸ್ಸೆಂ ಕೃಷ್ಣ ಕುಟುಂಬಕ್ಕೆ ಹತ್ತಿರವಾಗಿದ್ದ ಡಿಕೆಶಿ ತನ್ನ ಮಗಳನ್ನು ಸಿದ್ದಾರ್ಥ ಮಗನಿಗೆ ಕೊಡಲು ಮುಂದಾಗಿದ್ದರು. ಸಿದ್ದಾರ್ಥ ಸಾವಿನ ಬಳಿಕ ಕುಸಿದ ಕೆಫೆ ಕಾಫಿ ಸಾಮ್ರಾಜ್ಯವನ್ನು ಮಗ ಅಮರ್ತ್ಯ ಮತ್ತು ಪತ್ನಿ ನೋಡಿಕೊಳ್ಳುತ್ತಿದ್ದಾರೆ.
Photo Gallery: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಅದ್ಧೂರಿ ಮದುವೆ...
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm