ಬ್ರೇಕಿಂಗ್ ನ್ಯೂಸ್
14-02-21 01:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಎಸ್ಸೆಂ ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರ ವಿವಾಹ ಪ್ರೇಮಿಗಳ ದಿನದಂದೇ ನೆರವೇರಿದೆ.

ವೈಟ್ ಫೀಲ್ಡ್ ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು ಬೆಳಗ್ಗೆ 9.24ರ ಮುಹೂರ್ತದಲ್ಲಿ ಡಿಕೆಶಿಯೇ ತನ್ನ ಮಗಳನ್ನು ಧಾರೆಯೆರೆದು ಕೊಟ್ಟಿದ್ದಾರೆ.


ಮದುವೆ ಸಮಾರಂಭದಲ್ಲಿ ರಾಜಕಾರಣಿಗಳು, ಸ್ವಾಮೀಜಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನವ ದಂಪತಿಯನ್ನು ಹರಸಿದರು. ಆಪ್ತರು, ರಾಜಕೀಯ ಮಿತ್ರರಿಗಷ್ಟೇ ಮದುವೆ ಆಮಂತ್ರಣ ಇದ್ದುದರಿಂದ ಗಣ್ಯರಿಗಷ್ಟೇ ಪ್ರವೇಶ ನೀಡಲಾಗಿತ್ತು.


ಮದುವೆ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಶ್ರೀ, ವಿನಯ ಗುರೂಜಿ ಸೇರಿದಂತೆ ಹಲವು ಮಠದ ಸ್ವಾಮೀಜಿಗಳು, ಮುಖ್ಯಮಂತ್ರಿ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್ಡಿ ಕುಮಾರಸ್ವಾಮಿ ದಂಪತಿ, ಸೇರಿದಂತೆ ವಿವಿಧ ವಲಯಗಳ ಗಣ್ಯರು ಭಾಗವಹಿಸಿದ್ದರು.





ಎರಡು ವರ್ಷದ ಹಿಂದೆ ಕೆಫೆ ಕಾಫಿ ಡೇ ಮಾಲಕ ಸಿದ್ದಾರ್ಥ ನಿಗೂಢ ಸಾವನ್ನಪ್ಪಿದ ಬಳಿಕ ಎಸ್ಸೆಂ ಕೃಷ್ಣ ಕುಟುಂಬಕ್ಕೆ ಹತ್ತಿರವಾಗಿದ್ದ ಡಿಕೆಶಿ ತನ್ನ ಮಗಳನ್ನು ಸಿದ್ದಾರ್ಥ ಮಗನಿಗೆ ಕೊಡಲು ಮುಂದಾಗಿದ್ದರು. ಸಿದ್ದಾರ್ಥ ಸಾವಿನ ಬಳಿಕ ಕುಸಿದ ಕೆಫೆ ಕಾಫಿ ಸಾಮ್ರಾಜ್ಯವನ್ನು ಮಗ ಅಮರ್ತ್ಯ ಮತ್ತು ಪತ್ನಿ ನೋಡಿಕೊಳ್ಳುತ್ತಿದ್ದಾರೆ.
Photo Gallery: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಅದ್ಧೂರಿ ಮದುವೆ...
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm