ಬ್ರೇಕಿಂಗ್ ನ್ಯೂಸ್
14-02-21 01:26 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಎಸ್ಸೆಂ ಕೃಷ್ಣ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರ ವಿವಾಹ ಪ್ರೇಮಿಗಳ ದಿನದಂದೇ ನೆರವೇರಿದೆ.

ವೈಟ್ ಫೀಲ್ಡ್ ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ವಿವಾಹ ಕಾರ್ಯಕ್ರಮ ನಡೆದಿದ್ದು ಬೆಳಗ್ಗೆ 9.24ರ ಮುಹೂರ್ತದಲ್ಲಿ ಡಿಕೆಶಿಯೇ ತನ್ನ ಮಗಳನ್ನು ಧಾರೆಯೆರೆದು ಕೊಟ್ಟಿದ್ದಾರೆ.


ಮದುವೆ ಸಮಾರಂಭದಲ್ಲಿ ರಾಜಕಾರಣಿಗಳು, ಸ್ವಾಮೀಜಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿ ನವ ದಂಪತಿಯನ್ನು ಹರಸಿದರು. ಆಪ್ತರು, ರಾಜಕೀಯ ಮಿತ್ರರಿಗಷ್ಟೇ ಮದುವೆ ಆಮಂತ್ರಣ ಇದ್ದುದರಿಂದ ಗಣ್ಯರಿಗಷ್ಟೇ ಪ್ರವೇಶ ನೀಡಲಾಗಿತ್ತು.


ಮದುವೆ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಶ್ರೀ, ವಿನಯ ಗುರೂಜಿ ಸೇರಿದಂತೆ ಹಲವು ಮಠದ ಸ್ವಾಮೀಜಿಗಳು, ಮುಖ್ಯಮಂತ್ರಿ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್ಡಿ ಕುಮಾರಸ್ವಾಮಿ ದಂಪತಿ, ಸೇರಿದಂತೆ ವಿವಿಧ ವಲಯಗಳ ಗಣ್ಯರು ಭಾಗವಹಿಸಿದ್ದರು.





ಎರಡು ವರ್ಷದ ಹಿಂದೆ ಕೆಫೆ ಕಾಫಿ ಡೇ ಮಾಲಕ ಸಿದ್ದಾರ್ಥ ನಿಗೂಢ ಸಾವನ್ನಪ್ಪಿದ ಬಳಿಕ ಎಸ್ಸೆಂ ಕೃಷ್ಣ ಕುಟುಂಬಕ್ಕೆ ಹತ್ತಿರವಾಗಿದ್ದ ಡಿಕೆಶಿ ತನ್ನ ಮಗಳನ್ನು ಸಿದ್ದಾರ್ಥ ಮಗನಿಗೆ ಕೊಡಲು ಮುಂದಾಗಿದ್ದರು. ಸಿದ್ದಾರ್ಥ ಸಾವಿನ ಬಳಿಕ ಕುಸಿದ ಕೆಫೆ ಕಾಫಿ ಸಾಮ್ರಾಜ್ಯವನ್ನು ಮಗ ಅಮರ್ತ್ಯ ಮತ್ತು ಪತ್ನಿ ನೋಡಿಕೊಳ್ಳುತ್ತಿದ್ದಾರೆ.
Photo Gallery: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಅದ್ಧೂರಿ ಮದುವೆ...
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am