ಬ್ರೇಕಿಂಗ್ ನ್ಯೂಸ್
15-02-21 12:02 pm Headline Karnataka News Network ಕರ್ನಾಟಕ
ಭಟ್ಕಳ, ಫೆ.15: ಪೆಟ್ರೋಲ್ನಲ್ಲಿ ನೀರು ಮಿಶ್ರಣಗೊಂಡಿದ್ದ ಆರೋಪಕ್ಕೆ ಸಂಬಂಧಿಸಿ ಕಾರಿನ ಮಾಲೀಕರಿಗೆ 15,13,475 ರೂ. ಜೊತೆ ವಾರ್ಷಿಕ ಶೇ. 6 ಬಡ್ಡಿ ಸೇರಿಸಿ ಪರಿಹಾರ ನೀಡುವಂತೆ ಪೆಟ್ರೋಲ್ ಪಂಪ್ ಮಾಲೀಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ಮಾಡಿದೆ.
ಕಾರವಾರದ ಗ್ರಾಹಕ ನ್ಯಾಯಾಲಯ ಈ ಆದೇಶ ಮಾಡಿದ್ದು ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಭಟ್ಕಳದ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ ಮಾಲಿಕರಾದ ಫೈಮಾನ್ ಅಲಿ ಮುರ್ತುಝಾ ಹಾಗೂ ಸಿರಾಜುದ್ದೀನ್ ಅವರಿಗೆ ಸೂಚನೆ ನೀಡಿದೆ.
ಅಲ್ಲದೇ ಕಾರಿನ ಮಾಲೀಕ ಅನುಭವಿಸಿದ ಮಾನಸಿಕ ಹಿಂಸೆಗೆ ಪರಿಹಾರವಾಗಿ 50,000 ರೂ. ಹಾಗೂ ದೂರು ದಾಖಲಿಸಿದ ಖರ್ಚು 10,000 ರೂ.ಗಳನ್ನು ನೀಡಬೇಕು. 30 ದಿನಗಳ ಒಳಗಾಗಿ ಪರಿಹಾರದ ಹಣ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಳೆದ 2018 ರ ಮಾರ್ಚ್ ತಿಂಗಳಲ್ಲಿ ಭಟ್ಕಳದ ಸಂಶುದ್ದೀನ್ ಸರ್ಕಲ್ನಲ್ಲಿರುವ ಜೆ.ಅಬ್ದುಲ್ ರಹೀಮ್ ಪೆಟ್ರೋಲ್ ಬಂಕ್ನಲ್ಲಿ ಉದ್ಯಮಿ ಮಹ್ಮದ್ ಅನ್ಸಾರ್ ಎಂಬವರು ತಮ್ಮ ಕಾರಿಗೆ 57 ಲೀಟರ್ ಪೆಟ್ರೋಲ್ ಹಾಕಿಸಿಕೊಂಡಿದ್ದರು. ನಂತರ ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆ ಮಾರ್ಗವಾಗಿ 1.5 ಕಿ.ಮೀ. ತೆರಳುವಷ್ಟರಲ್ಲಿ ಕಾರು ಬಂದ್ ಆಗಿತ್ತು. ನಂತರ ಮೆಕ್ಯಾನಿಕ್ನನ್ನು ಕರೆಸಿ ಪರಿಶೀಲಿಸಿದಾಗ ಕಾರಿಗೆ ಹಾಕಲಾಗಿದ್ದ ಪೆಟ್ರೋಲ್ನಲ್ಲಿ ನೀರು ಮಿಶ್ರಣವಾಗಿದ್ದ ಅಂಶ ಬಗ್ಗೆ ತಿಳಿದು ಬಂದಿತ್ತು.
ಈ ಬಗ್ಗೆ ಉದ್ಯಮಿ ಅನ್ಸಾರ್, ಭಟ್ಕಳ ಶಹರ ಠಾಣೆಯಲ್ಲಿ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಿಸಿದ್ದಲ್ಲದೇ, ತಮಗೆ ಪರಿಹಾರ ನೀಡುವಂತೆ ಕಾರವಾರ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿಗೆ ಸಂಬಂಧಿಸಿ ಪೊಲೀಸರು ಬಂಕ್ ಮಾಲಿಕ ಫೈಮಾನ್ರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದರು.
Adulteration of Petrol with Water Abdul Rahim Petrol pump in Bhatkal has been fined by Consumer court to pay 15 lakh compensation to the Plaintiff who filed the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm