ಬ್ರೇಕಿಂಗ್ ನ್ಯೂಸ್
15-02-21 04:08 pm Headline Karnataka News Network ಕರ್ನಾಟಕ
ಮೈಸೂರು, ಫೆ.15: ಟಿವಿ, ಫ್ರಿಡ್ಜ್ ಇದ್ದವರು ಬಿಪಿಎಲ್ ಕಾರ್ಡನ್ನು ವಾಪಸ್ ನೀಡಬೇಕೆಂಬ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಬಡವರು ತಿಂಗಳ ಕಂತು ಕಟ್ಟಿಕೊಂಡು ಟಿವಿ, ಬೈಕ್ ಕೊಂಡಿರುತ್ತಾರೆ. ಹಾಗೆಂದು ಅವರ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕೆಂದು ಹೇಳುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಟಿವಿ ನೋಡಿಕೊಂಡೇ ಮಕ್ಕಳು ಪಾಠ ಕಲಿತಿದ್ದಾರೆ. ಈಗ ಪ್ರತಿ ಮನೆಯಲ್ಲೂ ಟಿವಿ ಇದ್ದೇ ಇರುತ್ತದೆ. ಟಿವಿ ಇಲ್ಲದಿರುತ್ತಿದ್ದರೆ ಮಕ್ಕಳಿಗೂ ಕಲಿಕೆ ಕಷ್ಟವಾಗುತ್ತಿತ್ತು. ಟಿವಿ ಇದೆಯೆಂದು ಅವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಸಲ್ಲದ ನಡೆಯಲ್ಲ. ಈ ಬಗ್ಗೆ ಉಮೇಶ ಕತ್ತಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಉಮೇಶ್ ಕತ್ತಿ ಹೇಳಿಗೆ ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಬಡವರ ಮನೆಯಲ್ಲೂ ಟಿವಿ ಇರುತ್ತದೆ. ಸಾಲ ಮಾಡಿಯಾದರೂ, ಬೈಕ್, ಸ್ಕೂಟರ್ ತೆಗೆದಿರುತ್ತಾರೆ. ಹಾಗೆಂದು ಬಿಪಿಎಲ್ ಕಾರ್ಡ್ ಹಿಂತೆಗೆಯುವ ಪ್ರಸ್ತಾಪ ಸರಿಯಲ್ಲ ಎಂದಿದ್ದಾರೆ.
ಭಾನುವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಐದು ಎಕರೆಗಿಂತ ಹೆಚ್ಚು ಜಮೀನು, ಮನೆಯಲ್ಲಿ ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಅಂಥವರ ಬಿಪಿಎಲ್ ಕಾರ್ಡನ್ನು ರದ್ದುಪಡಿಸಲಾಗುವುದು. ಮಾರ್ಚ್ ಅಂತ್ಯದೊಳಗೆ ಸ್ವಇಚ್ಛೆಯಿಂದ ಈ ಸೌಲಭ್ಯ ಇದ್ದವರು ತಮ್ಮ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕು. ಇಲ್ಲದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.
ಟಿವಿ ಇಲ್ಲದ ಮನೆ ಇದೆಯೇ ? ಬಿಜೆಪಿಯಿಂದ ‘ಗರೀಬೋಂಕೋ ಹಠಾವೋ’ ಮಾಡುತ್ತಿದ್ದಾರೆ
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm