ಬ್ರೇಕಿಂಗ್ ನ್ಯೂಸ್
15-02-21 04:08 pm Headline Karnataka News Network ಕರ್ನಾಟಕ
ಮೈಸೂರು, ಫೆ.15: ಟಿವಿ, ಫ್ರಿಡ್ಜ್ ಇದ್ದವರು ಬಿಪಿಎಲ್ ಕಾರ್ಡನ್ನು ವಾಪಸ್ ನೀಡಬೇಕೆಂಬ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಬಡವರು ತಿಂಗಳ ಕಂತು ಕಟ್ಟಿಕೊಂಡು ಟಿವಿ, ಬೈಕ್ ಕೊಂಡಿರುತ್ತಾರೆ. ಹಾಗೆಂದು ಅವರ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕೆಂದು ಹೇಳುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಟಿವಿ ನೋಡಿಕೊಂಡೇ ಮಕ್ಕಳು ಪಾಠ ಕಲಿತಿದ್ದಾರೆ. ಈಗ ಪ್ರತಿ ಮನೆಯಲ್ಲೂ ಟಿವಿ ಇದ್ದೇ ಇರುತ್ತದೆ. ಟಿವಿ ಇಲ್ಲದಿರುತ್ತಿದ್ದರೆ ಮಕ್ಕಳಿಗೂ ಕಲಿಕೆ ಕಷ್ಟವಾಗುತ್ತಿತ್ತು. ಟಿವಿ ಇದೆಯೆಂದು ಅವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಸಲ್ಲದ ನಡೆಯಲ್ಲ. ಈ ಬಗ್ಗೆ ಉಮೇಶ ಕತ್ತಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಉಮೇಶ್ ಕತ್ತಿ ಹೇಳಿಗೆ ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಬಡವರ ಮನೆಯಲ್ಲೂ ಟಿವಿ ಇರುತ್ತದೆ. ಸಾಲ ಮಾಡಿಯಾದರೂ, ಬೈಕ್, ಸ್ಕೂಟರ್ ತೆಗೆದಿರುತ್ತಾರೆ. ಹಾಗೆಂದು ಬಿಪಿಎಲ್ ಕಾರ್ಡ್ ಹಿಂತೆಗೆಯುವ ಪ್ರಸ್ತಾಪ ಸರಿಯಲ್ಲ ಎಂದಿದ್ದಾರೆ.
ಭಾನುವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಐದು ಎಕರೆಗಿಂತ ಹೆಚ್ಚು ಜಮೀನು, ಮನೆಯಲ್ಲಿ ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಅಂಥವರ ಬಿಪಿಎಲ್ ಕಾರ್ಡನ್ನು ರದ್ದುಪಡಿಸಲಾಗುವುದು. ಮಾರ್ಚ್ ಅಂತ್ಯದೊಳಗೆ ಸ್ವಇಚ್ಛೆಯಿಂದ ಈ ಸೌಲಭ್ಯ ಇದ್ದವರು ತಮ್ಮ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕು. ಇಲ್ಲದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.
ಟಿವಿ ಇಲ್ಲದ ಮನೆ ಇದೆಯೇ ? ಬಿಜೆಪಿಯಿಂದ ‘ಗರೀಬೋಂಕೋ ಹಠಾವೋ’ ಮಾಡುತ್ತಿದ್ದಾರೆ
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm