ಬ್ರೇಕಿಂಗ್ ನ್ಯೂಸ್
15-02-21 06:22 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.15; ಟಿವಿ, ಫ್ರಿಜ್, ಬೈಕ್ ಇದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಪ್ರಸ್ತಾಪಕ್ಕೆ ಬ್ರೇಕ್ ಬಿದ್ದಿದೆ. ಆಹಾರ ಸಚಿವ ಉಮೇಶ ಕತ್ತಿ ಜನರ ಆಕ್ರೋಶ ಕೇಳಿಬರುತ್ತಿದ್ದಂತೆ ಉಲ್ಟಾ ಹೊಡೆದಿದ್ದಾರೆ.
ಈ ಹಿಂದೆ ಇರುವ ಮಾನದಂಡಗಳೇ ಇರಲಿವೆ. ಹೊಸ ಬದಲಾವಣೆ ಇರಲ್ಲ. ಹೊಸದಾಗಿ ನೀಡಿದ್ದ ಆದೇಶವನ್ನು ಹಿಂಪಡೆಯುವುದಾಗಿ ಸುತ್ತೋಲೆ ಹೊರಡಿಸಿದ್ದಾರೆ.
ಬೈಕ್, ಟಿವಿ ಇದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಾಗಿ ಉಮೇಶ್ ಕತ್ತಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆಡಳಿತ ಪಕ್ಷದ ನಾಯಕರೇ ಕತ್ತಿ ಹೇಳಿಕೆಯನ್ನು ಟೀಕಿಸಿದ್ದರು. ಈ ರೀತಿಯ ನಿರ್ಧಾರ ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದರು.
ಇದರ ಬೆನ್ನಿಗೇ ಸಚಿವ ಉಮೇಶ್ ಕತ್ತಿ ತಾವು ನೀಡಿದ್ದ ಆದೇಶವನ್ನು ಹಿಂದೆ ಪಡೆದಿದ್ದಾರೆ.
State Minister Umesh Katti takes back his order over BPL card users to return card who have fridge, tv and two-wheelers. The Minister had made a news order which had turned to debate.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm