ಬ್ರೇಕಿಂಗ್ ನ್ಯೂಸ್
15-02-21 06:22 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.15; ಟಿವಿ, ಫ್ರಿಜ್, ಬೈಕ್ ಇದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಪ್ರಸ್ತಾಪಕ್ಕೆ ಬ್ರೇಕ್ ಬಿದ್ದಿದೆ. ಆಹಾರ ಸಚಿವ ಉಮೇಶ ಕತ್ತಿ ಜನರ ಆಕ್ರೋಶ ಕೇಳಿಬರುತ್ತಿದ್ದಂತೆ ಉಲ್ಟಾ ಹೊಡೆದಿದ್ದಾರೆ.
ಈ ಹಿಂದೆ ಇರುವ ಮಾನದಂಡಗಳೇ ಇರಲಿವೆ. ಹೊಸ ಬದಲಾವಣೆ ಇರಲ್ಲ. ಹೊಸದಾಗಿ ನೀಡಿದ್ದ ಆದೇಶವನ್ನು ಹಿಂಪಡೆಯುವುದಾಗಿ ಸುತ್ತೋಲೆ ಹೊರಡಿಸಿದ್ದಾರೆ.
ಬೈಕ್, ಟಿವಿ ಇದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಾಗಿ ಉಮೇಶ್ ಕತ್ತಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆಡಳಿತ ಪಕ್ಷದ ನಾಯಕರೇ ಕತ್ತಿ ಹೇಳಿಕೆಯನ್ನು ಟೀಕಿಸಿದ್ದರು. ಈ ರೀತಿಯ ನಿರ್ಧಾರ ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದರು.
ಇದರ ಬೆನ್ನಿಗೇ ಸಚಿವ ಉಮೇಶ್ ಕತ್ತಿ ತಾವು ನೀಡಿದ್ದ ಆದೇಶವನ್ನು ಹಿಂದೆ ಪಡೆದಿದ್ದಾರೆ.
State Minister Umesh Katti takes back his order over BPL card users to return card who have fridge, tv and two-wheelers. The Minister had made a news order which had turned to debate.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm