ಬ್ರೇಕಿಂಗ್ ನ್ಯೂಸ್
16-02-21 12:09 pm Bangalore Correspondent ಕರ್ನಾಟಕ
ಬೆಂಗಳೂರು,ಫೆಬ್ರವರಿ 16: ಬೆಂಗಳೂರಿನಲ್ಲಿ ದಿನೇದಿನೆ ಭಿಕ್ಷೆ ಬೇಡುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಇನ್ಮುಂದೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವವರು ಕಾಣಿಸಿಕೊಂಡರೆ ಅವರನ್ನು ಬಂಧಿಸಲು ಸೂಚನೆ ನೀಡಿದ್ದಾರೆ.
ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಾಕಷ್ಟು ದೂರುಗಳು ಬರುತ್ತಿವೆ. ಹೀಗಾಗಿ ಇನ್ನುಮುಂದೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವಂತಿಲ್ಲ ಎಂದು ಹೇಳಿದ್ದಾರೆ.

ಲಾ ಆಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದಾರೆ.ಎಲ್ಲಾ ಡಿಸಿಪಿ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸಲು ಸೂಚನೆ ನೀಡಿರುವ ಕಮಲ್ ಪಂತ್ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಭಿಕ್ಷುಕರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಭಿಕ್ಷುಕರು ವಾಹನಗಳಿನ್ನು ಅಡ್ಡಹಾಕಿ ಭಿಕ್ಷೆ ಬೇಡುತ್ತಿದ್ದಾರೆ. ಸಿಗ್ನಲ್ಗಳು ಬಿಟ್ಟರೂ ರಸ್ತೆ ಮಧ್ಯೆ ನಿಂತು ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ದವು.
Anyone found begging in Traffic Signals of Bengaluru will be arrested says Police Commissioner Kamal Panth.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm