ಬ್ರೇಕಿಂಗ್ ನ್ಯೂಸ್
17-02-21 12:53 pm Mangaluru Correspondent ಕರ್ನಾಟಕ
ಬೆಂಗಳೂರು, ಫೆ.17: ರಾಜ್ಯದಲ್ಲಿ ಮಂಗಳೂರು, ದಾವಣಗೆರೆ, ಬೆಂಗಳೂರು ಮತ್ತು ತುಮಕೂರಿನಲ್ಲಿ ಹತ್ತಕ್ಕೂ ಹೆಚ್ಚು ಮೆಡಿಕಲ್ ಕಾಲೇಜು ಮಾಲೀಕರನ್ನು ಗುರಿಯಾಗಿರಿಸಿ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಗೋವಾ, ಬೆಳಗಾವಿ, ಬೆಂಗಳೂರಿನ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು , ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರಿನಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳಿಗೂ ಅಧಿಕಾರಿಗಳು ಶಾಕ್ ನೀಡಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪರಿಗೆ ಸೇರಿದ ಜೆಜೆಎಂ ಮತ್ತು ಎಸ್ ಎಸ್ ಕಾಲೇಜಿಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಪ್ರತಿಷ್ಠಿತ ಎಜೆ ಶೆಟ್ಟಿ ಮೆಡಿಕಲ್ ಕಾಲೇಜು, ಯೇನಪೋಯ ಮೆಡಿಕಲ್ ಕಾಲೇಜು, ಕಣಚೂರು ಮೆಡಿಕಲ್ ಕಾಲೇಜು, ಶ್ರೀನಿವಾಸ ಮೆಡಿಕಲ್ ಕಾಲೇಜು ಮುಖ್ಯಸ್ಥರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.




ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಸಪ್ತಗಿರಿ ಕಾಲೇಜಿನ ಮುಖ್ಯಸ್ಥ ದಯಾನಂದ ಮನೆ ಮತ್ತು ಕಚೇರಿಗೂ ದಾಳಿ ನಡೆಸಲಾಗಿದೆ. ಆಕಾಶ್ ಆಸ್ಪತ್ರೆ ಮತ್ತು ಅದರ ಮಾಲೀಕರ ಮನೆಗೂ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ನಲ್ಲಿರುವ ಶ್ರೀದೇವಿ ಮೆಡಿಕಲ್ ಕಾಲೇಜಿಗೂ ದಾಳಿ ನಡೆದಿದೆ. ಬಿಜೆಪಿ ನಾಯಕ ಹುಲಿನಾಯ್ಕರ್ ಅವರಿಗೆ ಸೇರಿದ ಕಾಲೇಜು ಇದಾಗಿದ್ದು, ಗೋವಾ ಮತ್ತು ಬೆಳಗಾವಿ ಮೂಲದ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನೇತೃತ್ವ ವಹಿಸಿದ್ದಾರೆ.
ಮೆಡಿಕಲ್ ಕಾಲೇಜುಗಳ ಮೂಲಕ ಐಟಿ ತೆರಿಗೆ ವಂಚನೆ, ದಾಖಲೆಗಳಲ್ಲಿ ಅಪರಾತಪರಾ ಮಾಡಿ ಸರಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಲ್ಲಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
Income Tax department raids several Medical colleges and their owner's residence and properties in Bangalore, Tumkur, Davanagere and Mangalore in Karnataka.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm