ಬ್ರೇಕಿಂಗ್ ನ್ಯೂಸ್
17-02-21 12:53 pm Mangaluru Correspondent ಕರ್ನಾಟಕ
ಬೆಂಗಳೂರು, ಫೆ.17: ರಾಜ್ಯದಲ್ಲಿ ಮಂಗಳೂರು, ದಾವಣಗೆರೆ, ಬೆಂಗಳೂರು ಮತ್ತು ತುಮಕೂರಿನಲ್ಲಿ ಹತ್ತಕ್ಕೂ ಹೆಚ್ಚು ಮೆಡಿಕಲ್ ಕಾಲೇಜು ಮಾಲೀಕರನ್ನು ಗುರಿಯಾಗಿರಿಸಿ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಗೋವಾ, ಬೆಳಗಾವಿ, ಬೆಂಗಳೂರಿನ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು , ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರಿನಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳಿಗೂ ಅಧಿಕಾರಿಗಳು ಶಾಕ್ ನೀಡಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪರಿಗೆ ಸೇರಿದ ಜೆಜೆಎಂ ಮತ್ತು ಎಸ್ ಎಸ್ ಕಾಲೇಜಿಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಪ್ರತಿಷ್ಠಿತ ಎಜೆ ಶೆಟ್ಟಿ ಮೆಡಿಕಲ್ ಕಾಲೇಜು, ಯೇನಪೋಯ ಮೆಡಿಕಲ್ ಕಾಲೇಜು, ಕಣಚೂರು ಮೆಡಿಕಲ್ ಕಾಲೇಜು, ಶ್ರೀನಿವಾಸ ಮೆಡಿಕಲ್ ಕಾಲೇಜು ಮುಖ್ಯಸ್ಥರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಸಪ್ತಗಿರಿ ಕಾಲೇಜಿನ ಮುಖ್ಯಸ್ಥ ದಯಾನಂದ ಮನೆ ಮತ್ತು ಕಚೇರಿಗೂ ದಾಳಿ ನಡೆಸಲಾಗಿದೆ. ಆಕಾಶ್ ಆಸ್ಪತ್ರೆ ಮತ್ತು ಅದರ ಮಾಲೀಕರ ಮನೆಗೂ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ನಲ್ಲಿರುವ ಶ್ರೀದೇವಿ ಮೆಡಿಕಲ್ ಕಾಲೇಜಿಗೂ ದಾಳಿ ನಡೆದಿದೆ. ಬಿಜೆಪಿ ನಾಯಕ ಹುಲಿನಾಯ್ಕರ್ ಅವರಿಗೆ ಸೇರಿದ ಕಾಲೇಜು ಇದಾಗಿದ್ದು, ಗೋವಾ ಮತ್ತು ಬೆಳಗಾವಿ ಮೂಲದ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನೇತೃತ್ವ ವಹಿಸಿದ್ದಾರೆ.
ಮೆಡಿಕಲ್ ಕಾಲೇಜುಗಳ ಮೂಲಕ ಐಟಿ ತೆರಿಗೆ ವಂಚನೆ, ದಾಖಲೆಗಳಲ್ಲಿ ಅಪರಾತಪರಾ ಮಾಡಿ ಸರಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಲ್ಲಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
Income Tax department raids several Medical colleges and their owner's residence and properties in Bangalore, Tumkur, Davanagere and Mangalore in Karnataka.
19-04-25 12:24 pm
HK News Desk
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 10:51 am
Mangalore Correspondent
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm