ಬ್ರೇಕಿಂಗ್ ನ್ಯೂಸ್
17-02-21 12:53 pm Mangaluru Correspondent ಕರ್ನಾಟಕ
ಬೆಂಗಳೂರು, ಫೆ.17: ರಾಜ್ಯದಲ್ಲಿ ಮಂಗಳೂರು, ದಾವಣಗೆರೆ, ಬೆಂಗಳೂರು ಮತ್ತು ತುಮಕೂರಿನಲ್ಲಿ ಹತ್ತಕ್ಕೂ ಹೆಚ್ಚು ಮೆಡಿಕಲ್ ಕಾಲೇಜು ಮಾಲೀಕರನ್ನು ಗುರಿಯಾಗಿರಿಸಿ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಗೋವಾ, ಬೆಳಗಾವಿ, ಬೆಂಗಳೂರಿನ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು , ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರಿನಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳಿಗೂ ಅಧಿಕಾರಿಗಳು ಶಾಕ್ ನೀಡಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪರಿಗೆ ಸೇರಿದ ಜೆಜೆಎಂ ಮತ್ತು ಎಸ್ ಎಸ್ ಕಾಲೇಜಿಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಪ್ರತಿಷ್ಠಿತ ಎಜೆ ಶೆಟ್ಟಿ ಮೆಡಿಕಲ್ ಕಾಲೇಜು, ಯೇನಪೋಯ ಮೆಡಿಕಲ್ ಕಾಲೇಜು, ಕಣಚೂರು ಮೆಡಿಕಲ್ ಕಾಲೇಜು, ಶ್ರೀನಿವಾಸ ಮೆಡಿಕಲ್ ಕಾಲೇಜು ಮುಖ್ಯಸ್ಥರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.




ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಸಪ್ತಗಿರಿ ಕಾಲೇಜಿನ ಮುಖ್ಯಸ್ಥ ದಯಾನಂದ ಮನೆ ಮತ್ತು ಕಚೇರಿಗೂ ದಾಳಿ ನಡೆಸಲಾಗಿದೆ. ಆಕಾಶ್ ಆಸ್ಪತ್ರೆ ಮತ್ತು ಅದರ ಮಾಲೀಕರ ಮನೆಗೂ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ನಲ್ಲಿರುವ ಶ್ರೀದೇವಿ ಮೆಡಿಕಲ್ ಕಾಲೇಜಿಗೂ ದಾಳಿ ನಡೆದಿದೆ. ಬಿಜೆಪಿ ನಾಯಕ ಹುಲಿನಾಯ್ಕರ್ ಅವರಿಗೆ ಸೇರಿದ ಕಾಲೇಜು ಇದಾಗಿದ್ದು, ಗೋವಾ ಮತ್ತು ಬೆಳಗಾವಿ ಮೂಲದ ಐಟಿ ಮತ್ತು ಇಡಿ ಅಧಿಕಾರಿಗಳು ದಾಳಿ ನೇತೃತ್ವ ವಹಿಸಿದ್ದಾರೆ.
ಮೆಡಿಕಲ್ ಕಾಲೇಜುಗಳ ಮೂಲಕ ಐಟಿ ತೆರಿಗೆ ವಂಚನೆ, ದಾಖಲೆಗಳಲ್ಲಿ ಅಪರಾತಪರಾ ಮಾಡಿ ಸರಕಾರಕ್ಕೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಲ್ಲಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
Income Tax department raids several Medical colleges and their owner's residence and properties in Bangalore, Tumkur, Davanagere and Mangalore in Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm