ಬ್ರೇಕಿಂಗ್ ನ್ಯೂಸ್
17-08-20 05:28 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಇಸ್ಲಾಂ ಧರ್ಮ ಪ್ರವರ್ತಕ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಡಿಜೆ ಹಳ್ಳಿ ಗಲಭೆಗೆ ಪ್ರಚೋಧನೆ ನೀಡಿದ್ದ ಶಾಸಕ ಅಖಂಡ ಶ್ರೀನಿವಾಸ್ ಅವರ ಸಂಬಂಧಿ ನವೀನ್ ಅವರನ್ನು 14ದಿನ ನ್ಯಾಯಾಂಗ ಬಂಧಕ್ಕೆ ಒಳಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನವೀನ್ನನ್ನು ಬಂಧಿಸಿದ್ದ ಪೊಲೀಸರು ಇಂದು ಆತನನ್ನು 11ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದ್ದರು. ಪ್ರಕರಣದ ಗಂಬೀರತೆಯನ್ನು ಅರಿತು ನ್ಯಾಯಾಲಯ ಆರೋಪಿಯ ವಿಚಾರಣೆಯ ಬಳಿಕ ಆತನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಆರೋಪಿ ನವೀನ್ ಮಹಮ್ಮದ್ ಪೈಂಗಬರ್ ವಿರುದ್ಧ ಅಶ್ಲೀಲಕರವಾದ ಪೋಸ್ಟ್ ಒಂದನ್ನು ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದರು. ಇದು ಸಾಮಾನ್ಯವಾಗಿ ಮುಸ್ಲಿಂ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಆರೋಪಿ ನವೀನ್ ಮತ್ತು ಆತನ ಸಂಬಂಧಿ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಳೆದ ಮಂಗಳವಾರ ತಡರಾತ್ರಿ ಕೆಲ ಆಗಂತುಕರ ತಂಡ ದಾಳಿ ಮಾಡಿತ್ತು.
ಈ ದಾಳಿಯಲ್ಲಿ ಅಖಂಡ ಶ್ರೀನಿವಾಸ್ ಮನೆ ಮತ್ತು ಕಚೇರಿಗೆ ಬೆಂಕಿ ಹಚ್ಚಲಾಗಿತ್ತು. ಬೆಂಕಿಯ ಕೆನ್ನಾಲಗೆಗೆ ಶಾಸಕಕ ಮನೆ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇದಲ್ಲದೆ ಗಲಭೆಕೋರರು ಅಪಾರ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು. ಈ ಗಲಭೆಯಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿತ್ತು.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
ಪಾಂಡೇಶ್ವರ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಬಾಗಲ...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm