ಬ್ರೇಕಿಂಗ್ ನ್ಯೂಸ್
17-08-20 05:28 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಇಸ್ಲಾಂ ಧರ್ಮ ಪ್ರವರ್ತಕ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಡಿಜೆ ಹಳ್ಳಿ ಗಲಭೆಗೆ ಪ್ರಚೋಧನೆ ನೀಡಿದ್ದ ಶಾಸಕ ಅಖಂಡ ಶ್ರೀನಿವಾಸ್ ಅವರ ಸಂಬಂಧಿ ನವೀನ್ ಅವರನ್ನು 14ದಿನ ನ್ಯಾಯಾಂಗ ಬಂಧಕ್ಕೆ ಒಳಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನವೀನ್ನನ್ನು ಬಂಧಿಸಿದ್ದ ಪೊಲೀಸರು ಇಂದು ಆತನನ್ನು 11ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದ್ದರು. ಪ್ರಕರಣದ ಗಂಬೀರತೆಯನ್ನು ಅರಿತು ನ್ಯಾಯಾಲಯ ಆರೋಪಿಯ ವಿಚಾರಣೆಯ ಬಳಿಕ ಆತನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಆರೋಪಿ ನವೀನ್ ಮಹಮ್ಮದ್ ಪೈಂಗಬರ್ ವಿರುದ್ಧ ಅಶ್ಲೀಲಕರವಾದ ಪೋಸ್ಟ್ ಒಂದನ್ನು ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದರು. ಇದು ಸಾಮಾನ್ಯವಾಗಿ ಮುಸ್ಲಿಂ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಆರೋಪಿ ನವೀನ್ ಮತ್ತು ಆತನ ಸಂಬಂಧಿ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಳೆದ ಮಂಗಳವಾರ ತಡರಾತ್ರಿ ಕೆಲ ಆಗಂತುಕರ ತಂಡ ದಾಳಿ ಮಾಡಿತ್ತು.
ಈ ದಾಳಿಯಲ್ಲಿ ಅಖಂಡ ಶ್ರೀನಿವಾಸ್ ಮನೆ ಮತ್ತು ಕಚೇರಿಗೆ ಬೆಂಕಿ ಹಚ್ಚಲಾಗಿತ್ತು. ಬೆಂಕಿಯ ಕೆನ್ನಾಲಗೆಗೆ ಶಾಸಕಕ ಮನೆ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇದಲ್ಲದೆ ಗಲಭೆಕೋರರು ಅಪಾರ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು. ಈ ಗಲಭೆಯಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿತ್ತು.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm