ಬ್ರೇಕಿಂಗ್ ನ್ಯೂಸ್
17-08-20 05:28 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಇಸ್ಲಾಂ ಧರ್ಮ ಪ್ರವರ್ತಕ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಡಿಜೆ ಹಳ್ಳಿ ಗಲಭೆಗೆ ಪ್ರಚೋಧನೆ ನೀಡಿದ್ದ ಶಾಸಕ ಅಖಂಡ ಶ್ರೀನಿವಾಸ್ ಅವರ ಸಂಬಂಧಿ ನವೀನ್ ಅವರನ್ನು 14ದಿನ ನ್ಯಾಯಾಂಗ ಬಂಧಕ್ಕೆ ಒಳಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನವೀನ್ನನ್ನು ಬಂಧಿಸಿದ್ದ ಪೊಲೀಸರು ಇಂದು ಆತನನ್ನು 11ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದ್ದರು. ಪ್ರಕರಣದ ಗಂಬೀರತೆಯನ್ನು ಅರಿತು ನ್ಯಾಯಾಲಯ ಆರೋಪಿಯ ವಿಚಾರಣೆಯ ಬಳಿಕ ಆತನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಆರೋಪಿ ನವೀನ್ ಮಹಮ್ಮದ್ ಪೈಂಗಬರ್ ವಿರುದ್ಧ ಅಶ್ಲೀಲಕರವಾದ ಪೋಸ್ಟ್ ಒಂದನ್ನು ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದರು. ಇದು ಸಾಮಾನ್ಯವಾಗಿ ಮುಸ್ಲಿಂ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಆರೋಪಿ ನವೀನ್ ಮತ್ತು ಆತನ ಸಂಬಂಧಿ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಳೆದ ಮಂಗಳವಾರ ತಡರಾತ್ರಿ ಕೆಲ ಆಗಂತುಕರ ತಂಡ ದಾಳಿ ಮಾಡಿತ್ತು.
ಈ ದಾಳಿಯಲ್ಲಿ ಅಖಂಡ ಶ್ರೀನಿವಾಸ್ ಮನೆ ಮತ್ತು ಕಚೇರಿಗೆ ಬೆಂಕಿ ಹಚ್ಚಲಾಗಿತ್ತು. ಬೆಂಕಿಯ ಕೆನ್ನಾಲಗೆಗೆ ಶಾಸಕಕ ಮನೆ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇದಲ್ಲದೆ ಗಲಭೆಕೋರರು ಅಪಾರ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು. ಈ ಗಲಭೆಯಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿತ್ತು.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm