ಬ್ರೇಕಿಂಗ್ ನ್ಯೂಸ್
17-08-20 05:44 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
— DK Shivakumar (@DKShivakumar) August 17, 2020
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm