ಬ್ರೇಕಿಂಗ್ ನ್ಯೂಸ್
17-08-20 05:44 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
— DK Shivakumar (@DKShivakumar) August 17, 2020
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm