ಬ್ರೇಕಿಂಗ್ ನ್ಯೂಸ್
17-08-20 05:44 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
— DK Shivakumar (@DKShivakumar) August 17, 2020
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm