ಬ್ರೇಕಿಂಗ್ ನ್ಯೂಸ್
17-08-20 05:44 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
— DK Shivakumar (@DKShivakumar) August 17, 2020
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm