ಬ್ರೇಕಿಂಗ್ ನ್ಯೂಸ್
17-08-20 05:44 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
— DK Shivakumar (@DKShivakumar) August 17, 2020
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm