ಬ್ರೇಕಿಂಗ್ ನ್ಯೂಸ್
20-02-21 04:21 pm Headline Karnataka News Network ಕರ್ನಾಟಕ
ಬೆಳಗಾವಿ, ಫೆ.20: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಹೊಸ ಪ್ರಭೇದ ಕಾಣಿಸಿಕೊಂಡಿದ್ದು, ರಾಜ್ಯ ಸರ್ಕಾರ ಕೂಡ ಅಗತ್ಯ ಕ್ರಮಕ್ಕೆ ಸೂಚಿಸಿದೆ. ಆದರೆ, ಯಾವುದೇ ಕಾರಣಕ್ಕೂ ಸಹ ಮತ್ತೊಮ್ಮೆ ಲಾಕ್ಡೌನ್ ಘೋಷಿಸುವುದಿಲ್ಲ ಎಂದು ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳತೊಡಗಿದ್ದು, ಅಲ್ಲಿನ ಮೂರ್ನಾಲ್ಕು ಸಚಿವರಲ್ಲಿ ಈಗಾಗಲೇ ಈ ಸೋಂಕು ಕಾಣಿಸಿಕೊಂಡಿದೆ. ಆದ್ದರಿಂದ ಗಡಿ ಭಾಗದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಈಗಾಗಲೇ ಸರ್ಕಾರ ಸೂಚಿಸಿದ್ದು, ಅಧಿಕಾರಿಗಳ ಜತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ನೆರೆ ರಾಜ್ಯಗಳಲ್ಲಿ ಕೊರೊನಾ ಅಲೆ ಇರುವ ಕಾರಣಕ್ಕೆ ರಾಜ್ಯದಲ್ಲಿ ಲಾಕ್ಡೌನ್ ಪರಿಸ್ಥಿತಿ ಉದ್ಬವಿಸುವುದಿಲ್ಲ. ಆದರೆ, ಜನರು ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆ ಇದೆ ಎಂದರು.
ಇನ್ನು ಮಹಾರಾಷ್ಟ್ರದಲ್ಲಿ ಕನ್ನಡಿಗರ ಸರ್ವೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಹಾರಾಷ್ಟ್ರ ಕನ್ನಡಿಗರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm