ಬ್ರೇಕಿಂಗ್ ನ್ಯೂಸ್
20-02-21 04:21 pm Headline Karnataka News Network ಕರ್ನಾಟಕ
ಬೆಳಗಾವಿ, ಫೆ.20: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಹೊಸ ಪ್ರಭೇದ ಕಾಣಿಸಿಕೊಂಡಿದ್ದು, ರಾಜ್ಯ ಸರ್ಕಾರ ಕೂಡ ಅಗತ್ಯ ಕ್ರಮಕ್ಕೆ ಸೂಚಿಸಿದೆ. ಆದರೆ, ಯಾವುದೇ ಕಾರಣಕ್ಕೂ ಸಹ ಮತ್ತೊಮ್ಮೆ ಲಾಕ್ಡೌನ್ ಘೋಷಿಸುವುದಿಲ್ಲ ಎಂದು ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳತೊಡಗಿದ್ದು, ಅಲ್ಲಿನ ಮೂರ್ನಾಲ್ಕು ಸಚಿವರಲ್ಲಿ ಈಗಾಗಲೇ ಈ ಸೋಂಕು ಕಾಣಿಸಿಕೊಂಡಿದೆ. ಆದ್ದರಿಂದ ಗಡಿ ಭಾಗದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಈಗಾಗಲೇ ಸರ್ಕಾರ ಸೂಚಿಸಿದ್ದು, ಅಧಿಕಾರಿಗಳ ಜತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ನೆರೆ ರಾಜ್ಯಗಳಲ್ಲಿ ಕೊರೊನಾ ಅಲೆ ಇರುವ ಕಾರಣಕ್ಕೆ ರಾಜ್ಯದಲ್ಲಿ ಲಾಕ್ಡೌನ್ ಪರಿಸ್ಥಿತಿ ಉದ್ಬವಿಸುವುದಿಲ್ಲ. ಆದರೆ, ಜನರು ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆ ಇದೆ ಎಂದರು.
ಇನ್ನು ಮಹಾರಾಷ್ಟ್ರದಲ್ಲಿ ಕನ್ನಡಿಗರ ಸರ್ವೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಹಾರಾಷ್ಟ್ರ ಕನ್ನಡಿಗರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am