ಬ್ರೇಕಿಂಗ್ ನ್ಯೂಸ್
21-02-21 10:27 am Bengaluru Correspondent ಕರ್ನಾಟಕ
ಹಾಸನ, ಫೆಬ್ರವರಿ 21; ಹಾಸನ ನಗರದ ಹೊರವಲಯದಲ್ಲಿ ಮುಂಜಾನೆ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ.
ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಶಾಂತಿಗ್ರಾಮದ ಸಮೀಪದ ಕೆಂಚಟ್ಟಳ್ಳಿ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಈ ಅಘಫಾತ ನಡೆದಿದೆ. ಟಾಟಾ ಸುಮೋಗೆ ಹಿಂದಿನಿಂದ ಬಂದು ಕ್ವಾಲೀಸ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕ್ವಾಲೀಸ್ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಪ್ರದೀಪ್ ಕುಮಾರ್, ಚಂದ್ರಶೇಖರ್, ನವೀನ್ ಕುಮಾರ್, ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ. ಎಲ್ಲರೂ ಕೆಜಿಎಫ್ ಮೂಲದವರಾಗಿದ್ದು, ಉಡುಪಿಗೆ ಮದುವೆಗೆಂದು ಹೊರಟಿದ್ದರು.
ಅಪಘಾತದ ತೀವ್ರತೆಗೆ ಟಾಟಾ ಸುಮೋ ಪಲ್ಟಿಯಾಗಿದೆ. ಅದರಲ್ಲಿದ್ದ 10 ಮಂದಿ ಗಾಯಗೊಂಡಿದ್ದಾರೆ. ರೋಡ್ ಹಂಪ್ ಬಳಿ ಟಾಟಾ ಸುಮೋ ನಿಧಾನವಾದಾಗ ಹಿಂದಿನಿಂದ ವೇಗವಾಗಿ ಬಂದ ಕ್ವಾಲೀಸ್ ಡಿಕ್ಕಿ ಹೊಡೆದಿದೆ. ಟಾಟಾ ಸುಮೋದಲ್ಲಿದ್ದವರು ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡಿದ್ದರು.
ಗಾಯಗೊಂಡವರನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು.
Four dead and 14 injured in road accident at Hassan in Bengaluru-Mangaluru National Highway. Around 4 am Toyota Qualis vehicle rammed into Tata sumo.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm